ಜೀವ ಜಲಕ್ಕಾಗಿ ಜೀವ ಒತ್ತೆ ಇಡುತ್ತಿರೋ ಜನರು!

Webdunia
ಬುಧವಾರ, 15 ಮೇ 2019 (11:54 IST)
ಮಳೆಯಾಗದ ಹಿನ್ನಲೆಯಲ್ಲಿ ಕೆರೆಗಳು ಖಾಲಿ ಖಾಲಿಯಾಗಿದ್ದು, ಜನರು ಜೀವದ ಹಂಗು ತೊರೆದು ಜೀವಜಲಕ್ಕಾಗಿ ಹೋರಾಟ ನಡೆಸಿದ್ದಾರೆ.

ಬರಗಾಲದಲ್ಲಿ  ನೀರಿಗಾಗಿ ಜನರು ಹಾಹಾಕಾರ ನಡೆಸಿದ್ದಾರೆ. ಬೀದರ್ ನ ಹೀರೆನಾಗಾಂವದಲ್ಲಿ ಬತ್ತಿದ ಕೆರೆ, ಕೊಳವೆ ಬಾವಿಗಳಿಂದಾಗಿ ನೀರಿಗಾಗಿ ಗ್ರಾಮಸ್ಥರ ಪರದಾಟ ಮುಂದುವರಿದಿದೆ.

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹೀರೆನಾಗಾಂವ ಗ್ರಾಮದಲ್ಲಿ ಟ್ಯಾಂಕರ್ ಮೂಲಕ ಬಾವಿಗೆ ನೀರು ಬಿಡುತ್ತಿದ್ದಾರೆ ಗ್ರಾಮ ಪಂಚಾಯತ್ ನವರು.

44° ರಣ ಬಿಸಿಲಿನಲ್ಲಿ ಜೀವದ ಹಂಗು ತೊರೆದು ನೀರು ತುಂಬಲು ಮಹಿಳೆಯರು ಪರದಾಟ ನಡೆಸ್ತಿದ್ದಾರೆ.
ದಿನ ಒಂದಕ್ಕೆ ಬಾವಿಗೆ ಐದು ಟ್ಯಾಂಕರ್ ನೀರು ತುಂಬಿಸುತ್ತಿದ್ದಾರೆ ಪಂಚಾಯ್ತಿಯವರು. ಆದರೆ ಮೂರು ಸಾವಿರ ಜನಸಂಖ್ಯೆ ಹೊಂದಿದ ಗ್ರಾಮದ ಜನರಿಗೆ ನೀರು ಸಾಲುತ್ತಿಲ್ಲ ಎಂದು ಆರೋಪ ಕೇಳಿಬಂದಿದೆ. ತೆರೆದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಜನರು ಆಗ್ರಹ ಮಾಡಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ವ್ಲಾಡಿಮಿರ್ ಪುಟಿನ್ ಗೆ ವಿಶೇಷ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ: ಇದರಲ್ಲೇ ಇರೋದು ಸ್ಪೆಷಾಲಿಟಿ

ಭಾರತಕ್ಕೆ ಬಂದ ವ್ಲಾಡಿಮಿರ್ ಪುಟಿನ್ ಎಲ್ಲೂ ಮಾಡದ ಕೆಲಸವನ್ನು ಇಲ್ಲಿ ಮಾಡಿದ್ರು

ಮತಿಗೇಡಿಗಳಾದ್ರೂ ಪರವಾಗಿಲ್ಲ, ಲಜ್ಜೆಗೇಡಿಯಾಗಬಾರದು: ಸಿದ್ದರಾಮಯ್ಯಗೆ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments