ಮರ ಏರಿ ಕುಳಿತ ಕರಡಿಗೆ ಬೆಂಕಿ ಹಚ್ಚಿದ ಜನರು

Webdunia
ಸೋಮವಾರ, 27 ಜನವರಿ 2020 (16:51 IST)
ಜಮೀನಿನಲ್ಲಿ ಮರವೇರಿ ಕುಳಿತ ಕರಡಿಯೊಂದಕ್ಕೆ ಸ್ಥಳೀಯ ಜನರೇ ಅಮಾನುಷ ವರ್ತನೆ ತೋರಿದ್ದಾರೆ.

ಚಿತ್ರದುರ್ಗ ತಾಲೂಕಿನ ಭರಮಸಾಗರದ ಆಜಾದ್ ನಗರ  ಬಳಿ ಘಟನೆ ನಡೆದಿದೆ. ದಾದಾಪೀರ್ ಎಂಬುವರ ಜಮೀನಿನಲ್ಲಿನ ಮರವೇರಿ ಕುಳಿತಿತ್ತು ಕರಡಿ.

ಕರಡಿ ಓಡಿಸಲು ಅರಣ್ಯಾಧಿಕಾರಿಗಳ ಹರಸಾಹಸ ಪಟ್ಟರು. ಇದನ್ನೂ ಮುನ್ನ ಕೋಲಿನಿಂದ ತಿವಿದು, ಬೆಂಕಿ ಹಚ್ಚಿ ಅವೈಜ್ಞಾನಿಕ ಕಾರ್ಯಾಚರಣೆ ಮಾಡಿದ ಸ್ಥಳೀಯರ ಕ್ರಮ ಹಲವರ ಆಕ್ರೋಶಕ್ಕೆ ಕಾರಣವಾಯಿತು.

ಮಧ್ಯಾಹ್ನದಿಂದ ತಡರಾತ್ರಿವರೆಗೆ ಅರಣ್ಯಾಧಿಕಾರಿಗಳಿಂದ  ಕಾಲಹರಣ ನಡೆಯಿತು. ಕೊನೆಗೆ ತಡರಾತ್ರಿ ಮರದಿಂದ‌ ಇಳಿದು ಕರಡಿ ಹೋಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments