Webdunia - Bharat's app for daily news and videos

Install App

ತ್ಯಾಜ್ಯ ನೀರು ರಸ್ತೆಗಳಲ್ಲಿ ನಿಂತು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿರುವ ಜನರು

Webdunia
ಶನಿವಾರ, 17 ಸೆಪ್ಟಂಬರ್ 2022 (21:23 IST)
ಚಳ್ಳಕೆರೆಯಲ್ಲಿ  ಚರಂಡಿಗಳಿಲ್ಲದೆ ತ್ಯಾಜ್ಯ ನೀರು ನಿಂತು ಸೊಳ್ಳೆ ಉತ್ಪತ್ತಿ ಕೇಂದ್ರವಾಗ್ತಿದೆ. ಸಾಂಕ್ರಮಿಕ ರೋಗಗಳು ಹರಡುವ ಭೀತಿಯಲ್ಲಿಯೇ ಜನರು ಜೀವನ ನಡೆಸುತ್ತಿದಾರೆ. ಕೂಡಲೇ ಚರಂಡಿ ನಿರ್ಮಿಸುವಂತೆ ಸ್ಥಳೀಯರು ನಗರಸಭೆಗೆ ಒತ್ತಾಯಿಸಿದ್ದಾರೆ.  
 
 ಚಳ್ಳಕೆರೆ ನಗರಸಭೆ ವ್ಯಾಪ್ತಿಯ 18 ನೇ ವಾರ್ಡ್ ನ ಅಂಬೇಡ್ಕರ್ ನಗರದಲ್ಲಿ ಚರಂಡಿಗಳಿಲ್ಲದೆ ತ್ಯಾಜ್ಯ ನೀರು ರಸ್ತೆ ಪಕ್ಕದ ಗುಂಡಿಗಳಲ್ಲಿ ನಿಂತಿದೆ. ಇನ್ನು ಗುಂಡಿಗಳಲ್ಲಿ ನಿಂತಿರುವ ಕೊಳಚೆ  ನೀರನ್ನು ಕೊಡದಲ್ಲಿ ತುಂಬಿ ಹಾಕುವ ಪರಿಸ್ಥಿತಿ ಜನರಿಗೆ ಅನಿವಾರ್ಯವಾಗಿದೆ. ಇಲ್ಲಿನ ಸ್ಥಳೀಯರು ನಗರಸಭೆ ಸದಸ್ಯರ ಗಮನ ಸೆಳೆದ ಪರಿಣಾಮವಾಗಿ ಸದಸ್ಯ ಕೆ.ಎಸ್.ರಾಘವೇಂದ್ರ ಚರಂಡಿ ಕಾಮಗಾರಿ ನಿರ್ಮಿಸುವಂತೆ ನಗರಸಭೆ ಅಧಿಕಾರಿಗಳಿಗೆ ಒತ್ತಡ ತಂದಿದ್ದಾರೆ.ಇದರ ಪರಿಣಾಮವಾಗಿ  ಚಳ್ಳಕೆರೆ ಟೌನ್, ಅಂಬೇಡ್ಕರ್‌ನಗರದ 18ನೇ ವಾರ್ಡ್‌ನಲ್ಲಿ ಮೋಹನಚಾರಿ ಮನೆಯಿಂದ ಇಸಾಕ್‌ನ ಮನೆವರೆಗೆ 100 ಮೀಟರ್ ಬಾಕ್ಸ್ ಚರಂಡಿ ನಿರ್ಮಾಣಮಾಡಲಾಗಿದೆ.ಅಲ್ಲದೇ ಕಾಮಗಾರಿ ಪ್ರಾರಂಭಿಸಲು ಕೂಡ ಮುಂದಾಗಿದ್ದಾರೆ.  
 
ಸ್ಥಳೀಯ ಮುಖಂಡನೊಬ್ಬ ಕಾಮಗಾರಿಗೆ ಅಡ್ಡಿ ಪಡಿಸಿದ್ದರಿಂದ ಕಾಮಗಾರಿ ನಿಲ್ಲಿಸಿರುವುದರಿಂದ ಸ್ಥಳೀಯರಿಗೆ ತೊಂದರೆಯಾಗಿದ್ದು, ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ಸ್ಥಳೀಯರು ನಗರಸಭೆ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

ಮುಂದಿನ ಸುದ್ದಿ
Show comments