Webdunia - Bharat's app for daily news and videos

Install App

ಹಾಡ ಹಗಲೇ ಅಂಗಡಿಯಲ್ಲಿ ಹಣ ಕದ್ದ ಖದೀಮರು!

Webdunia
ಶುಕ್ರವಾರ, 11 ಜನವರಿ 2019 (15:53 IST)
ಅಂಗಡಿಯೊಂದಕ್ಕೆ ನುಗ್ಗಿ ಹಾಡ ಹಗಲಲ್ಲೇ ಖದೀಮರು ಹಣ ಎಗರಿಸಿರುವ ಘಟನೆ ನಡೆದಿದೆ.

ಹಾಸನ ಹೊರವಲಯದ ಹೊಸಕೊಪ್ಪಲಿನಲ್ಲಿ ಈ ಘಟನೆ ನಡೆದಿದೆ.

ಅನಿಲ್ ಎಂಬುವರಿಗೆ ಸೇರಿದ  ಪೇಂಟ್ಸ್ ಅಂಗಡಿಯಲ್ಲಿ ಕಳ್ಳತನವಾಗಿದೆ. ಬ್ಲಾಕ್ ಪಲ್ಸರ್ ನಲ್ಲಿ ಬಂದ ಇಬ್ಬರು ಖದೀಮರು 18 ಸಾವಿರ ಹಣ ಕದ್ದು ಪರಾರಿಯಾಗಿದ್ದಾರೆ.

ಕಳ್ಳರ ಕೈ ಚಳಕ ಸಿಸಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಮಧ್ಯಾಹ್ನ ಬಾಗಿಲು ಅರ್ಧ ಹಾಕಿ ಊಟಕ್ಕೆ ತೆರಳಿದಾಗ ಘಟನೆ ನಡೆದಿದೆ.
ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments