Webdunia - Bharat's app for daily news and videos

Install App

ಹಾಡ ಹಗಲೇ ಅಂಗಡಿಯಲ್ಲಿ ಹಣ ಕದ್ದ ಖದೀಮರು!

Webdunia
ಶುಕ್ರವಾರ, 11 ಜನವರಿ 2019 (15:53 IST)
ಅಂಗಡಿಯೊಂದಕ್ಕೆ ನುಗ್ಗಿ ಹಾಡ ಹಗಲಲ್ಲೇ ಖದೀಮರು ಹಣ ಎಗರಿಸಿರುವ ಘಟನೆ ನಡೆದಿದೆ.

ಹಾಸನ ಹೊರವಲಯದ ಹೊಸಕೊಪ್ಪಲಿನಲ್ಲಿ ಈ ಘಟನೆ ನಡೆದಿದೆ.

ಅನಿಲ್ ಎಂಬುವರಿಗೆ ಸೇರಿದ  ಪೇಂಟ್ಸ್ ಅಂಗಡಿಯಲ್ಲಿ ಕಳ್ಳತನವಾಗಿದೆ. ಬ್ಲಾಕ್ ಪಲ್ಸರ್ ನಲ್ಲಿ ಬಂದ ಇಬ್ಬರು ಖದೀಮರು 18 ಸಾವಿರ ಹಣ ಕದ್ದು ಪರಾರಿಯಾಗಿದ್ದಾರೆ.

ಕಳ್ಳರ ಕೈ ಚಳಕ ಸಿಸಿ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ. ಮಧ್ಯಾಹ್ನ ಬಾಗಿಲು ಅರ್ಧ ಹಾಕಿ ಊಟಕ್ಕೆ ತೆರಳಿದಾಗ ಘಟನೆ ನಡೆದಿದೆ.
ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments