ಮೊಬೈಲ್ ಕದ್ದು ಓಡುತ್ತಿದ್ದವನಿಗೆ ಹಿಗ್ಗಾಮುಗ್ಗಾ ಥಳಿಸಿದ ಜನರು

Webdunia
ಬುಧವಾರ, 8 ಜನವರಿ 2020 (17:23 IST)
ಹಾಡು ಹಗಲಿನಲ್ಲಿಯೇ ಮೊಬೈಲ್ ಫೋನ್ ಕಳ್ಳತನ ಮಾಡಿಕೊಂಡು ಓಡುತ್ತಿದ್ದ ಕಳ್ಳನನ್ನು ಹಿಡಿದು ಜನರೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹುಬ್ಬಳ್ಳಿ ನಗರದ ವೀರರಾಣಿ ರಾಣಿ ಕಿತ್ತೂರು ಚೆನ್ನಮ್ಮಾ ವೃತ್ತದಲ್ಲಿ ಘಟನೆ ನಡೆದಿದೆ. ಚೆನ್ನಮ್ಮಾ ವೃತ್ತದಲ್ಲಿ ಚನ್ನಾಪೂರ ಹಳ್ಳಿಯ ಹನಮಂತಪ್ಪಾ ಎಂಬ ವ್ಯಕ್ತಿ ತನ್ನ ಹೊಟ್ಟೆ ನೋವು ಆಗುತ್ತಿದೆ ಎಂದು ಅಲ್ಲಿಯೇ ಕುಳಿತಿದ್ದನು.

ಆಗ ಕಳ್ಳನೊಬ್ಬ ಬಂದು ತನ್ನ ತಾಯಿಗೆ ಫೋನ್ ಮಾಡಬೇಕು ಎಂದು ಆ ಹನಮಂತಪ್ಪನ ಹತ್ತಿರ ಮೊಬೈಲ್ ತೆಗೆದುಕೊಂಡು ಮಾತನಾಡುತ್ತಿದ್ದವನಂತೆ ನಟಿಸಿದ್ದಾನೆ.

ಕೊನೆಗೆ ಕಳ್ಳ ಹಾಗೆಯೇ ಫೋನ್ ತೆಗೆದುಕೊಂಡು ಓಡಲಾರಂಭಿಸಿದ್ದಾನೆ.  ಅವನನ್ನು ಹನುಮಂತ ಬೆನ್ನು ಹತ್ತಿ ಹಿಡಿದನು. ಆಗ ಸಾರ್ವಜನಿಕರು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments