Select Your Language

Notifications

webdunia
webdunia
webdunia
webdunia

ಬಿಜೆಪಿಯವರು ಚೆಷ್ಟೆ ಮಾಡಿದರೇ ಜನ ಪಾಠ ಕಲಿಸುತ್ತಾರೆ- ರಾಮಲಿಂಗಾರೆಡ್ಡಿ

People will be taught a lesson if the BJP does their best
bangalore , ಮಂಗಳವಾರ, 27 ಜೂನ್ 2023 (17:58 IST)
ಅಕ್ಕಿ ಬಗ್ಗೆ ಬಿಜೆಪಿ ಅಭಿಯಾನ ವಿಚಾರವಾಗಿ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದು,ಬಿಜೆಪಿಯವರು ಪ್ರಚಾರ ಪ್ರಿಯರು.ಬಿಜೆಪಿಯವರ ಗೌರವಯುತವಾಗಿ ಇರುವವರು.ಚೆಷ್ಟೆ ಮಾಡಿದರೇ ಜನ ಪಾಠ ಕಲಿಸುತ್ತಾರೆ.ನಾನು ಯಡಿಯೂರಪ್ಪ, ಬೊಮ್ಮಾಯಿ, ಕಟೀಲ್ ಅವರಿಗೆ ಅವರ ಪ್ರಣಾಳಿಕೆ ಕಳಿಸುತ್ತೇನೆ.ಕೊಟ್ಟ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ..ಉದ್ಯೋಗ ಕೊಡುತ್ತೇವೆ ಎಂದರು , ಐದಿನೈದು ಲಕ್ಷ ಕೊಡ್ತೇವೆ ಎಂದರು, ಕೊಡಲಿಲ್ಲ.ಬಿಜೆಪಿಯವರಿಂದ ನಾವು ಕಲಿಯಬೇಕಾಗಿಲ್ಲ ಎಂದು ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಶಕ್ತಿ ಯೋಜನೆಯಿಂದ ನಿಗಮಕ್ಕೆ ಶಕ್ತಿ ಬಂದಿದೆ.ನಿಗಮಗಳ ಆದಾಯ ಹೆಚ್ಚಳ ಆಗಿದೆ.ಸರ್ಕಾರಕ್ಕೆ ಶಕ್ತಿ ಬಂದಿದೆ, ಸಾರಿಗೆ ನಿಗಮಕ್ಕೂ ಶಕ್ತಿ ಬಂದಿದೆ.ನಮ್ಮ ಪಕ್ಷಕ್ಕು ಶಕ್ತಿ ಬಂದಿದೆ.ಇದರಿಂದ ಬಿಜೆಪಿಯವರು ನಿಷ್ಯಕ್ತರಾಗಿದ್ದಾರೆ.ಬಿಜೆಪಿಯವರು ಮಹಿಳಾ ವಿರೋಧಿಗಳು ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿಗೆ ಚಾಕುವಿನಿಂದ ಇರಿದ ಪತಿ