Webdunia - Bharat's app for daily news and videos

Install App

ಬಿಜೆಪಿಯವರು ಚೆಷ್ಟೆ ಮಾಡಿದರೇ ಜನ ಪಾಠ ಕಲಿಸುತ್ತಾರೆ- ರಾಮಲಿಂಗಾರೆಡ್ಡಿ

Webdunia
ಮಂಗಳವಾರ, 27 ಜೂನ್ 2023 (17:58 IST)
ಅಕ್ಕಿ ಬಗ್ಗೆ ಬಿಜೆಪಿ ಅಭಿಯಾನ ವಿಚಾರವಾಗಿ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದು,ಬಿಜೆಪಿಯವರು ಪ್ರಚಾರ ಪ್ರಿಯರು.ಬಿಜೆಪಿಯವರ ಗೌರವಯುತವಾಗಿ ಇರುವವರು.ಚೆಷ್ಟೆ ಮಾಡಿದರೇ ಜನ ಪಾಠ ಕಲಿಸುತ್ತಾರೆ.ನಾನು ಯಡಿಯೂರಪ್ಪ, ಬೊಮ್ಮಾಯಿ, ಕಟೀಲ್ ಅವರಿಗೆ ಅವರ ಪ್ರಣಾಳಿಕೆ ಕಳಿಸುತ್ತೇನೆ.ಕೊಟ್ಟ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ..ಉದ್ಯೋಗ ಕೊಡುತ್ತೇವೆ ಎಂದರು , ಐದಿನೈದು ಲಕ್ಷ ಕೊಡ್ತೇವೆ ಎಂದರು, ಕೊಡಲಿಲ್ಲ.ಬಿಜೆಪಿಯವರಿಂದ ನಾವು ಕಲಿಯಬೇಕಾಗಿಲ್ಲ ಎಂದು ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಶಕ್ತಿ ಯೋಜನೆಯಿಂದ ನಿಗಮಕ್ಕೆ ಶಕ್ತಿ ಬಂದಿದೆ.ನಿಗಮಗಳ ಆದಾಯ ಹೆಚ್ಚಳ ಆಗಿದೆ.ಸರ್ಕಾರಕ್ಕೆ ಶಕ್ತಿ ಬಂದಿದೆ, ಸಾರಿಗೆ ನಿಗಮಕ್ಕೂ ಶಕ್ತಿ ಬಂದಿದೆ.ನಮ್ಮ ಪಕ್ಷಕ್ಕು ಶಕ್ತಿ ಬಂದಿದೆ.ಇದರಿಂದ ಬಿಜೆಪಿಯವರು ನಿಷ್ಯಕ್ತರಾಗಿದ್ದಾರೆ.ಬಿಜೆಪಿಯವರು ಮಹಿಳಾ ವಿರೋಧಿಗಳು ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajnath Singh: ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದ್ದು ಯಾರೆಂದು ಬಹಿರಂಗಪಡಿಸಿದ ರಾಜನಾಥ್ ಸಿಂಗ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ರೌಡಿ ಶೀಟರ್ ಅಧ್ಯಕ್ಷ: ಯಾಕೆ ಆಗಬಾರದು ಎಂದ ಸಚಿವ ದಿನೇಶ್ ಗುಂಡೂರಾವ್

ನಮ್ಮ ಸಹಾಯ ಪಡೆದು ನಮಗೇ ದ್ರೋಹ ಬಗೆಯುತ್ತೀರಾ: ಟರ್ಕಿ, ಚೀನಾಗೆ ಭಾರತ ತಕ್ಕ ಪಾಠ

Gold Price today: ಚಿನ್ನ ಖರೀದಿದಾರರಿಗೆ ಇಂದು ಸ್ವಲ್ಪ ಸಿಹಿ ಸ್ವಲ್ಪ ಕಹಿ

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments