Webdunia - Bharat's app for daily news and videos

Install App

ಬಿಜೆಪಿಯವರು ಚೆಷ್ಟೆ ಮಾಡಿದರೇ ಜನ ಪಾಠ ಕಲಿಸುತ್ತಾರೆ- ರಾಮಲಿಂಗಾರೆಡ್ಡಿ

Webdunia
ಮಂಗಳವಾರ, 27 ಜೂನ್ 2023 (17:58 IST)
ಅಕ್ಕಿ ಬಗ್ಗೆ ಬಿಜೆಪಿ ಅಭಿಯಾನ ವಿಚಾರವಾಗಿ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯಿಸಿದ್ದು,ಬಿಜೆಪಿಯವರು ಪ್ರಚಾರ ಪ್ರಿಯರು.ಬಿಜೆಪಿಯವರ ಗೌರವಯುತವಾಗಿ ಇರುವವರು.ಚೆಷ್ಟೆ ಮಾಡಿದರೇ ಜನ ಪಾಠ ಕಲಿಸುತ್ತಾರೆ.ನಾನು ಯಡಿಯೂರಪ್ಪ, ಬೊಮ್ಮಾಯಿ, ಕಟೀಲ್ ಅವರಿಗೆ ಅವರ ಪ್ರಣಾಳಿಕೆ ಕಳಿಸುತ್ತೇನೆ.ಕೊಟ್ಟ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ..ಉದ್ಯೋಗ ಕೊಡುತ್ತೇವೆ ಎಂದರು , ಐದಿನೈದು ಲಕ್ಷ ಕೊಡ್ತೇವೆ ಎಂದರು, ಕೊಡಲಿಲ್ಲ.ಬಿಜೆಪಿಯವರಿಂದ ನಾವು ಕಲಿಯಬೇಕಾಗಿಲ್ಲ ಎಂದು ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಶಕ್ತಿ ಯೋಜನೆಯಿಂದ ನಿಗಮಕ್ಕೆ ಶಕ್ತಿ ಬಂದಿದೆ.ನಿಗಮಗಳ ಆದಾಯ ಹೆಚ್ಚಳ ಆಗಿದೆ.ಸರ್ಕಾರಕ್ಕೆ ಶಕ್ತಿ ಬಂದಿದೆ, ಸಾರಿಗೆ ನಿಗಮಕ್ಕೂ ಶಕ್ತಿ ಬಂದಿದೆ.ನಮ್ಮ ಪಕ್ಷಕ್ಕು ಶಕ್ತಿ ಬಂದಿದೆ.ಇದರಿಂದ ಬಿಜೆಪಿಯವರು ನಿಷ್ಯಕ್ತರಾಗಿದ್ದಾರೆ.ಬಿಜೆಪಿಯವರು ಮಹಿಳಾ ವಿರೋಧಿಗಳು ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments