Webdunia - Bharat's app for daily news and videos

Install App

ಚಂದ್ರಗ್ರಹಣ ಕಣ್ತುಂಬಿಕೊಂಡ ಜನ

Webdunia
ಭಾನುವಾರ, 29 ಅಕ್ಟೋಬರ್ 2023 (08:03 IST)
Photo Courtesy: Twitter
ಬೆಂಗಳೂರು: ತಡರಾತ್ರಿ ಸಂಭವಿಸಿದ ಆಕಾಶ ವಿಸ್ಮಯಕ್ಕೆ ಜನ ಸಾಕ್ಷಿಯಾಗಿದ್ದಾರೆ. ತಡರಾತ್ರಿ ಪಾರ್ಶ್ವ ಗ್ರಹಣ ಸಂಭವಿಸಿದೆ.

ರಾತ್ರಿ 1.04 ಕ್ಕೆ ಗ್ರಹಣ ಗೋಚರಿಸಿತು. 1.44 ಕ್ಕೆ ಮಧ‍್ಯಕಾಲ ಮತ್ತು 2.22 ಕ್ಕೆ ಮೋಕ್ಷವಾಗಿದೆ. 3.55 ಕ್ಕೆ ಸಂಪೂರ್ಣವಾಗಿ ಗ್ರಹಣ ಮೋಕ್ಷವಾಗಿದೆ. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂರಾರು ಜನ ಗ್ರಹಣ ವೀಕ್ಷಿಸಿದರು.

ಇದೀಗ ಬೆಳ್ಳಂ ಬೆಳಿಗ್ಗೆಯೇ ದೇವಾಲಯಗಳಲ್ಲಿ ಶುದ್ದೀಕರಣ ಮಾಡಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ನಿನ್ನೆ ರಾತ್ರಿ ಬಹುತೇಕ ದೇವಾಲಯಗಳಲ್ಲಿ ಚಂದ್ರಗ್ರಹಣ ನಿಮಿತ್ತ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇಂದು ವಿಶೇಷ ಪೂಜೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments