ಚಂದ್ರಗ್ರಹಣ ಕಣ್ತುಂಬಿಕೊಂಡ ಜನ

Webdunia
ಭಾನುವಾರ, 29 ಅಕ್ಟೋಬರ್ 2023 (08:03 IST)
Photo Courtesy: Twitter
ಬೆಂಗಳೂರು: ತಡರಾತ್ರಿ ಸಂಭವಿಸಿದ ಆಕಾಶ ವಿಸ್ಮಯಕ್ಕೆ ಜನ ಸಾಕ್ಷಿಯಾಗಿದ್ದಾರೆ. ತಡರಾತ್ರಿ ಪಾರ್ಶ್ವ ಗ್ರಹಣ ಸಂಭವಿಸಿದೆ.

ರಾತ್ರಿ 1.04 ಕ್ಕೆ ಗ್ರಹಣ ಗೋಚರಿಸಿತು. 1.44 ಕ್ಕೆ ಮಧ‍್ಯಕಾಲ ಮತ್ತು 2.22 ಕ್ಕೆ ಮೋಕ್ಷವಾಗಿದೆ. 3.55 ಕ್ಕೆ ಸಂಪೂರ್ಣವಾಗಿ ಗ್ರಹಣ ಮೋಕ್ಷವಾಗಿದೆ. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂರಾರು ಜನ ಗ್ರಹಣ ವೀಕ್ಷಿಸಿದರು.

ಇದೀಗ ಬೆಳ್ಳಂ ಬೆಳಿಗ್ಗೆಯೇ ದೇವಾಲಯಗಳಲ್ಲಿ ಶುದ್ದೀಕರಣ ಮಾಡಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ನಿನ್ನೆ ರಾತ್ರಿ ಬಹುತೇಕ ದೇವಾಲಯಗಳಲ್ಲಿ ಚಂದ್ರಗ್ರಹಣ ನಿಮಿತ್ತ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇಂದು ವಿಶೇಷ ಪೂಜೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments