ಚಂದ್ರಗ್ರಹಣ ಕಣ್ತುಂಬಿಕೊಂಡ ಜನ

Webdunia
ಭಾನುವಾರ, 29 ಅಕ್ಟೋಬರ್ 2023 (08:03 IST)
Photo Courtesy: Twitter
ಬೆಂಗಳೂರು: ತಡರಾತ್ರಿ ಸಂಭವಿಸಿದ ಆಕಾಶ ವಿಸ್ಮಯಕ್ಕೆ ಜನ ಸಾಕ್ಷಿಯಾಗಿದ್ದಾರೆ. ತಡರಾತ್ರಿ ಪಾರ್ಶ್ವ ಗ್ರಹಣ ಸಂಭವಿಸಿದೆ.

ರಾತ್ರಿ 1.04 ಕ್ಕೆ ಗ್ರಹಣ ಗೋಚರಿಸಿತು. 1.44 ಕ್ಕೆ ಮಧ‍್ಯಕಾಲ ಮತ್ತು 2.22 ಕ್ಕೆ ಮೋಕ್ಷವಾಗಿದೆ. 3.55 ಕ್ಕೆ ಸಂಪೂರ್ಣವಾಗಿ ಗ್ರಹಣ ಮೋಕ್ಷವಾಗಿದೆ. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂರಾರು ಜನ ಗ್ರಹಣ ವೀಕ್ಷಿಸಿದರು.

ಇದೀಗ ಬೆಳ್ಳಂ ಬೆಳಿಗ್ಗೆಯೇ ದೇವಾಲಯಗಳಲ್ಲಿ ಶುದ್ದೀಕರಣ ಮಾಡಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ನಿನ್ನೆ ರಾತ್ರಿ ಬಹುತೇಕ ದೇವಾಲಯಗಳಲ್ಲಿ ಚಂದ್ರಗ್ರಹಣ ನಿಮಿತ್ತ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಇಂದು ವಿಶೇಷ ಪೂಜೆ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡ್ಡಮತದಾನ ಮಾಡಿದವರ ವಿರುದ್ಧ ಕೇಂದ್ರ ನಾಯಕರು ಶೀಘ್ರ ಕ್ರಮ ಕೈಗೊಳ್ತಾರೆ: ಛಲವಾದಿ ನಾರಾಯಣಸ್ವಾಮಿ

ಮುಂಬೈ ಲೋಕಲ್ ಟ್ರೈನ್ ನಲ್ಲಿ ಬಾಗಿಲು ಮುಚ್ಚುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ: ಭೀಕರ Video

ಕೇತನ್ ಅಗರ್ವಾಲ್ ಹತ್ಯೆ ಮಾಡುವ ಕೆಲವೇ ಗಂಟೆ ಮುಂಚೆ ಸಿಯಾ ಮಾಡಿದ ಕೆಲಸವೇನು ಗೊತ್ತಾ: ಶಾಕಿಂಗ್

ಪೆರಿಯಾರ್ ಹೇಳಿದ್ದನ್ನೆಲ್ಲಾ ನಾವು ಒಪ್ಪಲ್ಲ, ನಮಗೆ ದೇವರ ಮೇಲೆ ನಂಬಿಕೆಯಿದೆ ಎಂದ ಸಿಎಂ ವಿಜಯ್

ಕಾಂಗ್ರೆಸ್ ನವರು ಬದನೆಕಾಯಿ ಬೆಳೆದು ಆಸ್ತಿ ಮಾಡವ್ರಾ, ಗಂಡಸ್ತನದ ರಾಜಕಾರಣ ಮಾಡಿ: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments