Webdunia - Bharat's app for daily news and videos

Install App

ಇನ್ಮುಂದೆ 'ಶಿಕ್ಷಣ ಇಲಾಖೆ ಸಿ ದರ್ಜೆ ನೌಕರ'ರಿಗೆ ಕಾರ್ಯಕ್ಷಮತೆ ಪರೀಕ್ಷೆ

Webdunia
ಭಾನುವಾರ, 16 ಜನವರಿ 2022 (21:03 IST)
ಬೆಂಗಳೂರು: ಇದುವರೆಗೆ ಅನುಕಂಪದ ಆಧಾರದ ಮೇಲೆ ಸಿಬ್ಬಂದಿ ಸೇರಿದಂತೆ ಕೆಲ ನೌಕರರಿಗೆ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಹತೆಯ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಆದ್ರೇ.. ಶಿಕ್ಷಣ ಇಲಾಖೆಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಗೊಳ್ಳುವ ಸಾಕಷ್ಟು ನೌಕರರಿಗೆ ಆಡಳಿತದ ಅನುಭವ, ಗಣಕಯಂತ್ರದ ಜ್ಞಾನ, ಭಾಷಾ ಪರಿಣತಿಯ ಕೊರತೆ ಎದ್ದು ಕಾಣುತ್ತಿದೆ, ಸಮಸ್ಯೆ ಉಂಟಾಗುತ್ತಿರೋದ್ರಿಂದ, ಇನ್ಮುಂದೆ ಶಿಕ್ಷಣ ಇಲಾಖೆ ಸಿ ದರ್ಜೆ ನೌಕರರಿಗೆ ಪರೀಕ್ಷೆ ನಿಗದಿಯಾಗಿದೆ.
ಈ ಪರೀಕ್ಷೆ ಪಾಸ್ ಆದ್ರೆ ಮಾತ್ರ ಖಾಯಂ ಪೂರ್ವ ಸೇವಾವಧಿ ಘೋಷಣೆ ಆಗಲಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ, ಶಿಕ್ಷಣ ಇಲಾಖೆಯಲ್ಲಿನ ಅನುಕಂಪದ ಆಧಾರದಲ್ಲಿ ನೇಮಕಗೊಂಡಿರುವ ಹಾಗೂ ನಿಕೃಷ್ಟ ಕಾರ್ಯ ನಿರ್ವಹಣೆಯ ಸಿ ದರ್ಜೆ ನೌಕರರಿಗೆ 100 ಅಂಕಗಳ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಕಾಯಂ ಪೂರ್ವ ಸೇವಾವಧಿ ಘೋಷಣೆಗೆ ಮುನ್ನ ಈ ಪರೀಕ್ಷೆ ಕಡ್ಡಾಯವಾಗಿ ತೇರ್ಗಡೆಯಾಗಬೇಕು ಎಂದು.
ಅಂದಹಾಗೇ ಈ ಪರೀಕ್ಷೆಯನ್ನು ಕಡತಗಳಲ್ಲಿ ವಿಷಯಕ್ಕೆ ನಿಯಮಾವಳಿಗಳನ್ನು ಹಾಕದೇ ಮಂಡಿಸ್ತಾ ಇರೋದು, ನಮೂದಿಸಿದ ಟಿಪ್ಪಣಿ ಸರಿಯಾಗಿ ಇರೋದು, ಕಂಪ್ಯೂಟರ್ ಜ್ಞಾನದ ಕೊರತೆ ಸರಿ ಪಡಿಸೋದಕ್ಕಾಗಿಯೇ ಆಗಿದೆ.
ಈ ಪರೀಕ್ಷೆ ನೇರ ನೇಮಕ, ಇಲಾಖಾ ಪರೀಕ್ಷೆ ತೇರ್ಗಡೆ ಹೊಂದಿದವರಿಗೆ ಅನ್ವಯಿಸುವುದಿಲ್ಲ. ಆದ್ರೇ.. ಅನುಕಂಪ ಪರೀಕ್ಷೆ ನಿಯಮಗಳ ಮೇಲೆ ನೇಮಕಗೊಂಡಿರುವವರಿಗೆ ಕಡ್ಡಾಯವಾಗಿದೆ ಎಂದು ಶಿಕ್ಷಣ ಇಲಾಖೆಯ ಆಯುಕ್ತರಾದ ಆರ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments