Webdunia - Bharat's app for daily news and videos

Install App

ಸಚಿವ ಆದಿತ್ಯ ಠಾಕ್ರೆಗೆ ಹೀಗೆ ಕರೆದು ಶಿವಸೇನೆಯ ಕೆಂಗಣ್ಣಿಗೆ ಗುರಿಯಾದ ವ್ಯಕ್ತಿ

Webdunia
ಶುಕ್ರವಾರ, 17 ಜುಲೈ 2020 (08:49 IST)
ಮುಂಬೈ : ಮಹಾರಾಷ್ಟ್ರದ ಪ್ರವಾಸೋದ್ಯಮ ಇಲಾಖೆ ಸಚಿವ ಆದಿತ್ಯ ಠಾಕ್ರೆಯನ್ನು ಸಾಮಾಜಿಕ ಜಾಲತಾಣವಾದ ಟ್ವೀಟರ್ ನಲ್ಲಿ ‘ಬೇಬಿ ಪೆಂಗ್ವಿನ್’ ಎಂದು ಕರೆದು ವ್ಯಕ್ತಿಯೊಬ್ಬ ಶಿವಸೇನೆಯ ಕೆಂಗಣ್ಣಿಗೆ ಗುರಿಯಾಗಿದ್ದಾನೆ.

ಪ್ರಧಾನಿ ಮೋದಿ ಫಾಲೋವರ್ ಆಗಿರುವ ಸಮೀತ್ ಥಕ್ಕರ್ ಎಂಬ ವ್ಯಕ್ತಿ  ಟ್ವೀಟರ್ ನಲ್ಲಿ ಸಚಿವ ಆದಿತ್ಯ ಠಾಕ್ರೆಗೆ ಈ ಪದ ಬಳಕೆ ಮಾಡಿದ್ದು, ಶಿವಸೇನೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಶಿವಸೇನೆಯ ಯುವ ಸೇನಾ ವಿಭಾಗದ ಧರ್ಮೇಂದ್ರ ಮಿಶ್ರಾ ವಿಪಿ ರೋಡ್ ಪೊಲೀಸ್ ಠಾಣೆಯಲ್ಲಿ ಸಮೀತ್ ಥಕ್ಕರ್ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ ಇದಕ್ಕೆ ಜಗ್ಗದ ಸಮೀತ್ ಥಕ್ಕರ್ ಟ್ವೀಟ್ ಡಿಲೀಟ್ ಮಾಡುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments