Webdunia - Bharat's app for daily news and videos

Install App

ಕೊರೊನಾದಿಂದ ವ್ಯಕ್ತಿ ಸಾವು ; ಖಾಸಗಿ ಆಸ್ಪತ್ರೆಗೆ ಬೀಗ, ಕ್ರಿಮಿನಲ್ ಕೇಸ್

Webdunia
ಬುಧವಾರ, 8 ಏಪ್ರಿಲ್ 2020 (20:29 IST)
ಕೊರೊನಾದಿಂದ ವ್ಯಕ್ತಿಯೊಬ್ಬನ ಸಾವಿಗೆ ಖಾಸಗಿ ಆಸ್ಪತ್ರೆ ಕಾರಣವಾಗಿದ್ದು, ಆಸ್ಪತ್ರೆಗೆ ಬೀಗ ಹಾಕಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ದೇಶದಲ್ಲಿ ಮೊದಲ ಕೊರೊನಾದಿಂದ ಸಾವು ಕಲಬುರಗಿ ನಗರದಲ್ಲಿ ಸಂಭವಿಸಿತ್ತು. ಆದರೂ ಬುದ್ದಿ ಕಲಿಯದ ಖಾಸಗಿ ಆಸ್ಪತ್ರೆಯೊಂದು ರೋಗಿ ಸಂಖ್ಯೆ 177 ನನ್ನು ಎರಡು ದಿನ ಇಟ್ಟುಕೊಂಡು ಜಿಲ್ಲಾಸ್ಪತ್ರೆಗೆ ಮಾಹಿತಿ ನೀಡಿರಲಿಲ್ಲ.

ಕೊನೆಗೆ ಇಎಸ್ ಐಸಿ ಆಸ್ಪತ್ರೆಗೆ ದಾಖಲು ಮಾಡಿ ಪರೀಕ್ಷೆ ನಡೆಸಿದಾಗ ಕೊರೊನಾ ಇರೋದು ದೃಢಪಟ್ಟಿತ್ತು. ಆದರೆ ರೋಗಿ ಅಷ್ಟರಲ್ಲಿ ಸಾವನ್ನಪ್ಪಿದ್ದಾನೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇನ್ಮುಂದೆ ಕಲಬುರಗಿಯಲ್ಲಿ ಓಡಾಡುವವರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಅಂತ ಸಚಿವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments