Webdunia - Bharat's app for daily news and videos

Install App

ಕೊರೊನಾದಿಂದ ವ್ಯಕ್ತಿ ಸಾವು ; ಖಾಸಗಿ ಆಸ್ಪತ್ರೆಗೆ ಬೀಗ, ಕ್ರಿಮಿನಲ್ ಕೇಸ್

Webdunia
ಬುಧವಾರ, 8 ಏಪ್ರಿಲ್ 2020 (20:29 IST)
ಕೊರೊನಾದಿಂದ ವ್ಯಕ್ತಿಯೊಬ್ಬನ ಸಾವಿಗೆ ಖಾಸಗಿ ಆಸ್ಪತ್ರೆ ಕಾರಣವಾಗಿದ್ದು, ಆಸ್ಪತ್ರೆಗೆ ಬೀಗ ಹಾಕಿ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ದೇಶದಲ್ಲಿ ಮೊದಲ ಕೊರೊನಾದಿಂದ ಸಾವು ಕಲಬುರಗಿ ನಗರದಲ್ಲಿ ಸಂಭವಿಸಿತ್ತು. ಆದರೂ ಬುದ್ದಿ ಕಲಿಯದ ಖಾಸಗಿ ಆಸ್ಪತ್ರೆಯೊಂದು ರೋಗಿ ಸಂಖ್ಯೆ 177 ನನ್ನು ಎರಡು ದಿನ ಇಟ್ಟುಕೊಂಡು ಜಿಲ್ಲಾಸ್ಪತ್ರೆಗೆ ಮಾಹಿತಿ ನೀಡಿರಲಿಲ್ಲ.

ಕೊನೆಗೆ ಇಎಸ್ ಐಸಿ ಆಸ್ಪತ್ರೆಗೆ ದಾಖಲು ಮಾಡಿ ಪರೀಕ್ಷೆ ನಡೆಸಿದಾಗ ಕೊರೊನಾ ಇರೋದು ದೃಢಪಟ್ಟಿತ್ತು. ಆದರೆ ರೋಗಿ ಅಷ್ಟರಲ್ಲಿ ಸಾವನ್ನಪ್ಪಿದ್ದಾನೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಇನ್ಮುಂದೆ ಕಲಬುರಗಿಯಲ್ಲಿ ಓಡಾಡುವವರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಅಂತ ಸಚಿವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ
Show comments