Select Your Language

Notifications

webdunia
webdunia
webdunia
webdunia

ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿ ಸಾವು

ಅನುಮಾನಸ್ಪದ ರೀತಿಯಲ್ಲಿ  ವ್ಯಕ್ತಿ ಸಾವು
ವಿಜಯಪುರ , ಗುರುವಾರ, 7 ಡಿಸೆಂಬರ್ 2023 (20:20 IST)
ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದಲ್ಲಿ ಅನುಮಾನಸ್ಪದವಾಗಿ ತಲೆಗೆ ಪೆಟ್ಟುಬಿದ್ದು ರಕ್ತಸ್ರಾವವಾಗಿ ವ್ಯಕ್ತಿ ಶವ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಡಗಾನೂರು ಗ್ರಾಮದ ಚಿದಾನಂದ ಶಂಕ್ರಪ್ಪ ಬಡಿಗೇರ (31) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ  ತಾಳಿಕೋಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು  ಸದ್ಯ ಆರೋಪಿಗಳಿಗಾಗಿ  ತಾಳಿಕೋಟೆ ಪೊಲೀಸರು ಬಲೆ ಬೀಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ರಮ ಸೇಂದಿ ಮಾರಾಟಕ್ಕೆ ಬ್ರೇಕ್