ಅನರ್ಹ ಶಾಸಕರಿಂದ ಸುಪ್ರೀಂಗೆ ಅರ್ಜಿ ಸಲ್ಲಿಕೆ

Webdunia
ಗುರುವಾರ, 1 ಆಗಸ್ಟ್ 2019 (18:28 IST)
ಮೈತ್ರಿ ಸರಕಾರ ಪತನಕ್ಕೆ ಕಾರಣರಾಗಿ ಅನರ್ಹಗೊಂಡಿರೋ ಶಾಸಕರು ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕಾಂಗ್ರೆಸ್ – ಜೆಡಿಎಸ್ ನ 15 ಶಾಸಕರು ಅನರ್ಹಗೊಂಡಿದ್ದರು. ಸ್ಪೀಕರ್ ಕ್ರಮ ಪ್ರಶ್ನಿಸಿ ಹಾಗೂ ತಮ್ಮ ವಿರುದ್ಧದ ಅನರ್ಹತೆ ಆದೇಶ ರದ್ದುಗೊಳಿಸುವಂತೆ ಕೋರಿ ಶಾಸಕರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ಸಿ.ಪಾಟೀಲ್, ಹೆಚ್.ವಿಶ್ವನಾಥ, ನಾರಾಯಣಗೌಡ, ಪ್ರತಾಪಗೌಡ ಪಾಟೀಲ, ಮಹೇಶ ಕಮಠಳ್ಳಿ, ಗೋಪಾಲಯ್ಯ, ಎಂಟಿಬಿ ನಾಗರಾಜ್, ಕೆ.ಸುಧಾಕರ, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಮುನಿರತ್ನ, ಆರ್.ಶಂಕರ್, ಶ್ರೀಮಂತ ಪಾಟೀಲ್ ಸ್ಪೀಕರ್ ನಿರ್ಣಯದ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅನರ್ಹಗೊಂಡಿರುವ ಶಾಸಕರಾದ ಆನಂದ ಸಿಂಗ್, ರೋಷನ್ ಬೇಗ್ ಕೋರ್ಟ್ ಮೊರೆ ಹೋಗಿಲ್ಲ. ಇವರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದು ಎಂದು ಚರ್ಚೆಯಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments