Webdunia - Bharat's app for daily news and videos

Install App

ಪೆಟ್ರೋಲ್ ಬಂಕ್ ನಲ್ಲಿ ಮೋಸ ರಾಜಧಾನಿಯಲ್ಲಿ ಪ್ರತಿಭಟನೆ

Webdunia
ಭಾನುವಾರ, 25 ಸೆಪ್ಟಂಬರ್ 2022 (14:03 IST)

ನಿಗದಿತ ಬೆಲೆಗೆ ಪೆಟ್ರೋಲ್ ಹಾಕದೇ ವಂಚನೆ ಮಾಡಿದ್ದಾರೆಂದು ವಾಹನ ಸವಾರರು ಆರೋಪಿಸಿದ್ದಾರೆ. ಕಾರು ಚಾಲಕ ಮೋಹನ್‌ ಎಂಬುವವರು ೧ ಸಾವಿರ ರೂ ಪೆಟ್ರೋಲ್ ಹಾಕಿಸಿದ್ದರೆ, ಆದರೆ ಸಿಬ್ಬಂದಿ ೯೮೫ ಪೆಟ್ರೋಲ್ ಹಾಕಿ, ೧ ಸಾವಿರ ಬಿಲ್ ಕೊಟ್ಟಿದ್ದಾರೆ. ಇದರಿಂದ ಕೋಪಗೊಂಡ ವಾಹನ ಸವಾರರು ಪ್ರತಿಭಟಿಸಿದ್ದಾರೆ.

ಬಂಕ್‌ನಲ್ಲಿ ಸಾರ್ವಜನಿಕರು ಜಮಾಯಿಸುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಆಗಮಿಸಿ, ಜನರನ್ನು ಚದುರಿಸಲು ಮುಂದಾದರು. ಈ ವೇಳೆ ಆಕ್ರೋಶಗೊಂಡ ಸಾರ್ವಜನಿಕರು, ತಪ್ಪು ಮಾಡಿದವರನ್ನು ಪ್ರಶ್ನಿಸುವುದು ಬಿಟ್ಟು ನಮ್ಮನ್ನು ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಕಿಡಿಕಾರಿದರು. ಪೆಟ್ರೋಲ್ ಗನ್ ಮಿಷನ್ ಪರಿಶೀಲನೆಗೆ ಪಟ್ಟುಹಿಡಿದರು. ಸೂಕ್ತ ತನಿಖೆ ವಹಿಸುವುದಾಗಿ ಪೊಲೀಸರು ಹೇಳಿದರು. ಆದರೆ, ನಿಜವಾಗಿಯೂ ಕ್ರಮವಾಗುತ್ತದೆಯೇ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments