Webdunia - Bharat's app for daily news and videos

Install App

ಪೆಟ್ರೋಲ್, ಡೀಸೆಲ್ & ಅಗತ್ಯ ವಸ್ತುಗಳ ಬೆಲೆ ಏರಿಕೆ

Webdunia
ಮಂಗಳವಾರ, 12 ಏಪ್ರಿಲ್ 2022 (19:05 IST)
ಪೆಟ್ರೋಲ್, ಡೀಸೆಲ್ & ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆ ದಾವಣಗೆರಯಲ್ಲಿ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ..ನಗರದ ಜಯದೇವ ವೃತ್ತದಲ್ಲಿ ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ನೇತೃತ್ವದಲ್ಲಿ ಪ್ರೊಟೆಸ್ಟ್​ ನಡೆಸಲಾಯ್ತು..ಸಿಲಿಂಡರ್ ಹಿಡಿದು ಬೆಲೆ ಏರಿಕೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ರು..ಕೊರೊನಾದಿಂದ ಜನರು ತತ್ತರಿಸಿ ಹೋಗಿದ್ದಾರೆ..ಈ ನಡುವೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರಿವೆ..ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗಗಳ ಕುಟುಂಬಗಳು ತತ್ತರಿಸಿ ಹೋಗಿವೆ..ಈ ವಿಷಯ ಬಗ್ಗೆ ಗಂಭೀರವಾಗಿ ಚಿಂತಿಸುವುದು ಬಿಟ್ಟು, ಸರ್ಕಾರ ಕೋಮು ಗಲಭೆ ಹಚ್ಚುವುದರಲ್ಲಿ ನಿರತವಾಗಿದೆ ಎಂದು ಆರೋಪ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments