Webdunia - Bharat's app for daily news and videos

Install App

ಪೆಟ್ರೋಲ್ -ಡಿಸೇಲ್ ಬೆಲೆ ಇಳಿಕೆ

Webdunia
ಗುರುವಾರ, 4 ನವೆಂಬರ್ 2021 (20:34 IST)
ಪೆಟ್ರೋಲ್ -ಡಿಸೇಲ್ ಬೆಲೆ ಇಳಿಕೆಯಾಗಿದ್ದನ್ನು ದೀಪಾವಳಿ ಗಿಫ್ಟ್ ಎಂದು ಬಣ್ಣಿಸಲಾಗುತ್ತಿದೆ. ಇದು ಯಾವ ರೀತಿಯ ಗಿಫ್ಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ಇಂದು ಸದಾಶಿವನಗರದ ನಿವಾಸದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿ ಅವರು, ನಿರಂತರವಾಗಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯನ್ನ 50 ರೂಪಾಯಿ ಏರಿಸಿ, 5 ರೂಪಾಯಿ ಇಳಿಸಿದ್ರೆ ಹೇಗೆ ಗಿಫ್ಟ್ ಆಗುತ್ತದೆ. ಇಷ್ಟು ದಿನ ಪ್ರತಿನಿತ್ಯ ಸರ್ಕಾರಗಳು ಪಿಕ್ ಪ್ಯಾಕೆಟ್ ಮಾಡಿವೆ ಎಂದು ಆಕ್ರೋಶ ಹೊರ ಹಾಕಿದ್ರು. ಇದೇ ವೇಳೆ ಸರ್ಕಾರ ನೂರು ದಿನಗಳ ಪೂರೈಕೆ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಮುಖ್ಯಮಂತ್ರಿಗಳಿ ಅವರ ಜಿಲ್ಲೆಯವರೇ ಬೈ ಎಲೆಕ್ಷನ್ ನಲ್ಲಿ  ತೀರ್ಪು ಕೊಟ್ಟಿದ್ದಾರೆ. ಮುಂದೆಯೂ ಅವರ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳಿದ್ದಾರೆ. ಇದು ಬಹಳ ಸಂತೋಷದ ವಿಚಾರ ಎಂದು ಪರೋಕ್ಷವಾಗಿ ಸಿಎಂ ಬೊಮ್ಮಾಯಿ ನಾಯಕತ್ವವನ್ನು ವ್ಯಂಗ್ಯ  ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments