Webdunia - Bharat's app for daily news and videos

Install App

ಪೆಟ್ರೋಲ್ - ಡಿಸೇಲ್ ದರ ಹೀಗಿದೆ

Webdunia
ಸೋಮವಾರ, 23 ಮೇ 2022 (20:00 IST)
ಕೇಂದ್ರ ಸರ್ಕಾರ ಎಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಮೇ 22 ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಭಾರೀ ಕುಸಿದಿದೆ. ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್‌ ಮೇಲೆ 6 ರೂಪಾಯಿ ಕಡಿಮೆಯಾಗಲಿದೆ ಎಂದು ಕೇಂದ್ರ ನೇರ ತೆರಿಗೆ ಮತ್ತು ಸುಂಕ ಮಂಡಳಿ ತಿಳಿಸಿದೆ.
 
ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ ಕಳೆದ ಎಂಟು ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟಕ್ಕೆ ಏರಿಕೆಯಾಗಿರುವ ನಡುವೆ, ಗ್ರಾಹಕರಿಗೆ ಕೊಂಚ ನಿರಾಳತೆ ನೀಡುವ ಗುರಿ ಹೊಂದಿದೆ. ಕೇಂದ್ರ ಸರ್ಕಾರ ಸುಂಕ ಕಡಿತಗೊಳಿಸಿದ ಬಳಿಕ ಕರ್ನಾಟಕದ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ? ಇಲ್ಲಿದೆ ವಿವರ.
 
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು:
 
ಬಾಗಲಕೋಟೆ - ರೂ. 102.43
ಬೆಂಗಳೂರು - ರೂ. 101.94
ಬೆಂಗಳೂರು ಗ್ರಾಮಾಂತರ - ರೂ. 102.00
ಬೆಳಗಾವಿ - ರೂ. 102.56
ಬಳ್ಳಾರಿ - ರೂ. 103.13
ಬೀದರ್ - ರೂ. 102.47
ವಿಜಯಪುರ - ರೂ. 101.94
ಚಾಮರಾಜನಗರ - ರೂ. 101.88
ಚಿಕ್ಕಬಳ್ಳಾಪುರ - ರೂ. 102.40
ಚಿಕ್ಕಮಗಳೂರು - ರೂ. 103.21
ಚಿತ್ರದುರ್ಗ - ರೂ. 102.62
ದಕ್ಷಿಣ ಕನ್ನಡ - ರೂ. 101.13
ದಾವಣಗೆರೆ - ರೂ. 104.09
ಧಾರವಾಡ - ರೂ. 101.69
ಗದಗ - ರೂ. 102.47
ಕಲಬುರಗಿ - ರೂ. 102.24
ಹಾಸನ - ರೂ. 102.28
ಹಾವೇರಿ - ರೂ. 102.55
ಕೊಡಗು - ರೂ. 102.69
ಕೋಲಾರ - ರೂ. 102.31
ಕೊಪ್ಪಳ - ರೂ. 102.83
ಮಂಡ್ಯ - ರೂ. 102.01
ಮೈಸೂರು - ರೂ. 101.46
ರಾಯಚೂರು - ರೂ. 102.70
ರಾಮನಗರ - ರೂ. 102.28
ಶಿವಮೊಗ್ಗ - ರೂ. 103.42
ತುಮಕೂರು - ರೂ. 102.76
ಉಡುಪಿ - ರೂ. 101.44
ಉತ್ತರ ಕನ್ನಡ - ರೂ. 104.14
ಯಾದಗಿರಿ - ರೂ. 102.39
 
ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು
 
ಬಾಗಲಕೋಟೆ - ರೂ. 88.36
ಬೆಂಗಳೂರು - ರೂ. 87.89
ಬೆಂಗಳೂರು ಗ್ರಾಮಾಂತರ - ರೂ. 87.95
ಬೆಳಗಾವಿ - ರೂ. 88.47
ಬಳ್ಳಾರಿ - ರೂ. 89.00
ಬೀದರ್ - ರೂ. 88.39
ವಿಜಯಪುರ - ರೂ. 87.91
ಚಾಮರಾಜನಗರ - ರೂ. 87.84
ಚಿಕ್ಕಬಳ್ಳಾಪುರ - ರೂ. 88.31
ಚಿಕ್ಕಮಗಳೂರು - ರೂ. 89.00
ಚಿತ್ರದುರ್ಗ - ರೂ. 88.38
ದಕ್ಷಿಣ ಕನ್ನಡ - ರೂ. 87.13
ದಾವಣಗೆರೆ - ರೂ. 89.70
ಧಾರವಾಡ - ರೂ. 87.68
ಗದಗ - ರೂ. 88.40
ಕಲಬುರಗಿ - ರೂ. 88.19
ಹಾಸನ - ರೂ. 88.07
ಹಾವೇರಿ - ರೂ. 88.47
ಕೊಡಗು - ರೂ. 88.54
ಕೋಲಾರ - ರೂ. 88.22
ಕೊಪ್ಪಳ - ರೂ. 88.72
ಮಂಡ್ಯ - ರೂ. 87.95
ಮೈಸೂರು - ರೂ. 87.45
ರಾಯಚೂರು - ರೂ. 88.61
ರಾಮನಗರ - ರೂ. 88.20
ಶಿವಮೊಗ್ಗ - ರೂ. 89.14
ತುಮಕೂರು - ರೂ. 88.64
ಉಡುಪಿ - ರೂ. 87.41
ಉತ್ತರ ಕನ್ನಡ - ರೂ. 89.78
ಯಾದಗಿರಿ - ರೂ. 88.32

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಇಪಿ ವರದಿ ಜಾರಿಗೆ ಬಂದ್ರೆ ಮುಸ್ಲಿಮರಿಗೆ ಶಿಕ್ಷಣದಲ್ಲೂ ಸ್ಪೆಷಲ್ ಸ್ಥಾನ: ಭಾರೀ ಆಕ್ರೋಶ

ಕೆಎನ್ ರಾಜಣ್ಣ ತಲೆದಂಡಕ್ಕೆ ರಿಯಲ್ ಕಾರಣ ಇಲ್ಲಿದೆ: ಇವರಿಂದಲೇ ಎಲ್ಲಾ ಆಗಿದ್ದು

ಕೆಎನ್ ರಾಜಣ್ಣ ಕಿತ್ತು ಹಾಕಿದ್ದು ಇದೇ ಕಾರಣಕ್ಕೆ ಅಂತಿದ್ದಾರೆ ಬಿಜೆಪಿ ನಾಯಕರು

Karnataka Rains: ಇಂದೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮುಂದಿನ ಸುದ್ದಿ
Show comments