ತೈಲ ದರ ಹೆಚ್ಚಳ ಖಂಡಿಸಿ ಪ್ರತಿಭಟನೆ

Webdunia
ಬುಧವಾರ, 7 ಜುಲೈ 2021 (17:43 IST)
ತೈಲ ದರ ಹೆಚ್ಚಳ ಖಂಡಿಸಿ  ಕೆಆರ್ ಪುರ ಹಾಗೂ‌ನ ಮಹದೇವಪುರದಲ್ಲಿ  ಸೈಕಲ್ ಹಾಗೂ  ಜಟಕಾ ಬಂಡಿಯಲ್ಲಿ  ಜಾಥಾ ನಡೆಸುವ ಮೂಲಕ  ಪೆಟ್ರೋಲ್ , ಡಿಸೇಲ್  ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿದರು . ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಂಎಲ್ ಸಿ ನಾರಾಯಣಸ್ವಾಮಿ,   74  ವರ್ಷಗಳ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ತೈಲ  ಬೆಲೆ ಏರಿಕೆಯಾಗಿದ್ದು ಇದು ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ ಕರೋನಾ  ಸಂಕಷ್ಟ ಸಮಯದಲ್ಲೂ ಈ ಏರಿಕೆ ಖಂಡನೀಯ .ಈ ಹಿಂದೆ ಪೆಟ್ರೋಲ್ ಡೀಸೆಲ್ ಬೆಲೆ ಪೈಸೆ ಲೆಕ್ಕದಲ್ಲಿ ಹೆಚ್ಚಳಕ್ಜೆ  ಬಿಜೆಪಿ  ರೋಡ್ ನಲ್ಲಿ ಕುಳಿತು ಪ್ರತಿಭಟನೆ ಮಾಡ್ತಿದ್ರು . ಹಾಗೀನ  ಡಾ . ಮನಮೋಹನ್ ಸಿಂಗ್ ಆಡಳಿತದಲ್ಲಿ   ತೈಲ ತೆರಿಗೆ 9 ರೂ ಗಳವರೆಗೆ ವಿಧಿಸಲಾಗಿತ್ತು  , ಆದರೆ ಈಗಿನ ಬಿಜೆಪಿ ಸರ್ಕಾರ ಬರೋಬ್ಬರಿ 34 ರೂ  ತೆರಿಗೆ ಹೇರಿರುವುದು  ಜನಸಾಮಾನ್ಯರಿಗೆ  ನುಂಗಲಾರದ ತುತ್ತಾಗಿದೆ  , ಈ ವಿಧಿಸಿರುವ ತೆರಿಗೆಯನ್ನು ಶೀಘ್ರದಲ್ಲೇ  ಇಳಿಸಬೇಕು ಎಂದು ಆಗ್ರಹಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆಂಗಳೂರಿನ ಈ ರಸ್ತೆ ಬದಿ ವಾಹನ ಪಾರ್ಕ್ ಮಾಡಿದ್ರೆ ಇನ್ನು ಪಾರ್ಕಿಂಗ್ ಶುಲ್ಕ ಗ್ಯಾರಂಟಿ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಹಿಜಾಬ್ ಧರಿಸಿದ ಮಹಿಳೆ ಸದ್ಯದಲ್ಲೇ ಭಾರತಕ್ಕೆ ಪ್ರಧಾನಿಯಾಗ್ತಾರೆ: ಅಸಾದುದ್ದೀನ್ ಒವೈಸಿ

ಮುಂದಿನ ಸುದ್ದಿ
Show comments