ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಗಳಿಗೆ ಪಿಎಫ್‌ಐ ಹೊಣೆ: ಕರಂದ್ಲಾಜೆ

Webdunia
ಗುರುವಾರ, 17 ಆಗಸ್ಟ್ 2017 (12:58 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಗಳಿಗೆ ಪಿಎಫ್‌ಐ ಹೊಣೆಯಾಗಿದೆ ಎಂದು ಉಡುಪಿ ಲೋಕಸಭೆ ಕ್ಷೇತ್ರದ ಸಂಸದ ಶೋಭಾ ಕರಂದ್ಲಾಜೆ ಎಂದು ಆರೋಪಿಸಿದ್ದಾರೆ.  
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರತ್ ಮಡಿವಾಳ ಹತ್ಯೆಯಲ್ಲಿ ಪಿಎಫ್‌‍ಐ ಕೈವಾಡ ಸಾಬೀತಾಗಿದೆ ಈ ಹಿನ್ನೆಲೆಯಲ್ಲಿ  ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.
 
ಜಿಲ್ಲೆಯಲ್ಲೂ ಲವ್ ಜಿಹಾದ್ ನಡೆದ ಬಗ್ಗೆಯೂ ವರದಿಗಳು ಕೇಳಿಬರುತ್ತಿವೆ. ಈ ಪ್ರಕರಣಗಳನ್ನು ಕೂಡಾ ಎನ್‌ಐಎ ಮೂಲಕ ತನಿಖೆ ನಡೆಸಬೇಕು ಎಂದು ಸರಕಾರಕ್ಕೆ ಆಗ್ರಹಿಸಿದ್ದಾರೆ.
 
ಕೇರಳದಲ್ಲಿ ನಡೆದ ಲವ್ ಜಿಹಾದ್ ಪ್ರಕರಣ ತನಿಖೆಯ ನಂತರ ಹೊಸ ತಿರುವು ಪಡೆದಿದ್ದರಿಂದ, ಸುಪ್ರೀಂಕೋರ್ಟ್ ಪ್ರಕರಣದ ತನಿಖೆ ನಡೆಸುವಂತೆ ಎನ್‌ಐಎ ಅಧಿಕಾರಿಗಳಿಗೆ ಆದೇಶ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಕೃತಿಕಾ ರೆಡ್ಡಿ ಕೊಲ್ಲಲು ಡಾ ಮಹೇಂದ್ರ ರೆಡ್ಡಿ ಅನಸ್ತೇಷಿಯಾ ಕದ್ದಿದ್ದು ಎಲ್ಲಿಂದ ಗೊತ್ತಾ

ಖಾರ ಅಗತ್ಯಕ್ಕಿಂತ ಜಾಸ್ತಿಯಿದ್ರೆ ಒಳ್ಳೇದಲ್ಲ: ನಾರಾ ಲೋಕೇಶ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಉದ್ಯಮಿಗಳಾಯ್ತು, ಈಗ ಕ್ರಿಕೆಟಿಗರ ಸರದಿ: ಬೆಂಗಳೂರು ಟ್ರಾಫಿಕ್ ಬಗ್ಗೆ ಸುನಿಲ್ ಜೋಶಿ ಹೇಳಿದ್ದೇನು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಾರ್ಟ್ ಅಟ್ಯಾಕ್ ಆದ ತಕ್ಷಣ ಟ್ಯಾಬ್ಲೆಟ್ ತೆಗೆದುಕೊಂಡ್ರೆ ರಿಸ್ಕ್ ಕಡಿಮೆಯಾಗುತ್ತಾ: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments