Webdunia - Bharat's app for daily news and videos

Install App

ಬಿಟಿಎಂ ಲೇ ಔಟ್ ನಲ್ಲಿ ಪಿಜಿ ಮಾಲೀಕನ ಹತ್ಯೆ

Webdunia
ಬುಧವಾರ, 13 ಡಿಸೆಂಬರ್ 2017 (11:46 IST)
ಬೆಂಗಳೂರು: ಪಿ.ಜಿ ಮಾಲೀಕನ ಕೊಲೆ ಮಾಡಿ ಅಲ್ಲಿದ್ದ ಹಣವನ್ನು ದೋಚಿದ ಘಟನೆ ಬೆಂಗಳೂರಿನ ಬಿ.ಟಿ.ಎಂ. ಲೇಔಟ್ ಬಾರ್ ರೋಡನಲ್ಲಿ ನಡೆದಿದೆ.


ತಿರುಮಲ ರೆಡ್ಡಿ(58) ಕೊಲೆಯಾದ ಪಿ.ಜಿ ಮಾಲೀಕ. ಪಿ.ಜಿಯಲ್ಲಿ ಅಡುಗೆ ಮಾಡುತ್ತಿದ್ದ ಬಿಹಾರಿ ಮೂಲದ ಅಡುಗೆ ಭಟ್ಟ ಕೊಲೆ ಮಾಡಿರುವ ಶಂಕೆ ಇದೆ. ನಿನ್ನೆ ರಾತ್ರಿ ಅವರಿಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೊಲೆ ಮಾಡಿ ಅಲ್ಲಿದ್ದ ಹಣವನ್ನು ತೆಗೆದುಕೊಂಡು ಪರಾರಿಯಾಗಿರಬಹುದು ಎಂಬ ಅನುಮಾನವಿದೆ.


ತಿರುಮಲ ರೆಡ್ಡಿಯ  ಮೃತದೇಹ ಕೀಚನ್ ನಲ್ಲಿದ್ದು, ಬೆಳಗ್ಗೆ ಅವರ ಮಗ ಪಿಜಿಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಸಿಸಿಟಿವಿ ಆಫ್ ಮಾಡಿ ಕೊಲೆ ಮಾಡಲಾಗಿದೆ. ಪಿಜಿ ಮಾಲೀಕರ ಬಳಿ ಅಡುಗೆ ಭಟ್ಟನ ಬಗ್ಗೆ ಯಾವುದೆ ಮಾಹಿತಿ ಇಲ್ಲ. ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments