Webdunia - Bharat's app for daily news and videos

Install App

ಅನುದಾನದ ಲೆಕ್ಕಕೇಳಿದ ಅಮಿತ್ ಶಾಗೆ ಪಿಜಿಆರ್ ಸಿಂಧ್ಯಾ ತಿರುಗೇಟು

Webdunia
ಗುರುವಾರ, 11 ಜನವರಿ 2018 (14:50 IST)
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೂರು ಲಕ್ಷ ಕೋಟಿ ಅನುದಾನ ನೀಡಿರುವುದು ಅದು ರಾಜ್ಯಕ್ಕೆ ನೀಡಿರುವ ಪಾಲು, ಲೆಕ್ಕ ಕೇಳುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಇದನ್ನು ಅರಿತುಕೊಳ್ಳಬೇಕು ಎಂದು ಜೆಡಿಎಸ್ ಮುಖಂಡ ಪಿ.ಜಿ.ಆರ್.ಸಿಂಧ್ಯಾ ತಿರುಗೇಟು ನೀಡಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದವರು ಕೇಂದ್ರದ ಗುಲಾಮರಲ್ಲ. ಅನುದಾನದ ಲೆಕ್ಕ ಕೊಡಿ ಎಂದು ಕೇಳುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ.
 
ಆರ್‍ಎಸ್‍ಎಸ್‍ ನಿಷೇಧ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳುತ್ತಾರೆ. ರಾಜ್ಯದಲ್ಲಿ ಇವರದೇ ಪಕ್ಷ ಅಧಿಕಾರದಲ್ಲಿದೆ. ಆರ್‍ಎಸ್‍ಎಸ್ ಉಗ್ರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರೆ ಮಾಹಿತಿ ಸಂಗ್ರಹಿಸಿ ನಿಷೇಧ ಮಾಡಲು ಶಿಫಾರಸು ಮಾಡಲಿ. ಕೇವಲ ಆರೋಪ-ಪ್ರತ್ಯಾರೋಪ ಮಾಡುತ್ತ ಕೂರುವುದು ಸರಿಯಲ್ಲ. ಇದು ರಾಷ್ಟ್ರೀಯ ಪಕ್ಷಗಳ ಜಾಯಮಾನ ಆಗಿದೆ ಎಂದು ದೂಷಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments