Webdunia - Bharat's app for daily news and videos

Install App

ಚುಂಚನಗಿರಿ ಶ್ರೀಗಳ ಫೋನ್ ಕದ್ದಾಲಿಕೆ : ಬಿಜೆಪಿ ವಿರುದ್ಧ ಜೆಡಿಎಸ್ ಗುಟುರು

Webdunia
ಬುಧವಾರ, 2 ಅಕ್ಟೋಬರ್ 2019 (19:56 IST)
ಚುಂಚನಗಿರಿ ಶ್ರೀಗಳ ಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಜೆಡಿಎಸ್ ತೊಡೆತಟ್ಟಿದೆ. 

ಜೆಡಿಎಸ್ ಶಾಸಕ ಸುರೇಶ್ ಗೌಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶ್ರೀಗಳ ಫೋನ್‌ ಕದ್ದಾಲಿಕೆಯನ್ನು ಯಾರೇ ಮಾಡಿದ್ದರೂ ಅದು‌ ಖಂಡನೀಯ. ಮಾಜಿ ಮುಖ್ಯಮಂತ್ರಿಗಳೇ ಈ ವಿಚಾರವಾಗಿ ದಿಗ್ಬ್ರಾಂತಿಯಾಗಿದ್ದಾರೆ. ಅವರು ಸಹ ನೋವನ್ನು ವ್ಯಕ್ತಪಡಿಸಿದ್ದಾರೆ ಎಂದ್ರು.

ಈ ವಿಚಾರದಲ್ಲಿ ಸ್ವಾಮೀಜಿಯವರಿಗೆ ನೋವಾದರೂ ನಾವು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ. ವಿರೋಧ ಪಕ್ಷದ ನಾಯಕರು ಇದರ ಅಡ್ವಾಂಟೇಜ್  ತೆಗೆದುಕೊಳ್ಳೋದಿಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ.

ಪ್ರಕರಣ ತನಿಖಾ ಹಂತದಲ್ಲಿದೆ. CBI ತನಿಖೆ ಮಾಡುತ್ತಿರುವುದರ ಎಲ್ಲಾ ವಿಷಯಗಳ ಕುರಿತು ಪ್ರತಿನಿತ್ಯದ ಮಾಹಿತಿಯನ್ನು ಆಡಳಿತ ಪಕ್ಷದ ನಾಯಕರು ಬಹಿರಂಗವಾಗಿ ತಿಳಿಸುತ್ತಿದ್ದಾರೆ.

ತನಿಖೆ ಮುಗಿಯುವರೆಗೂ ಗೌಪ್ಯವಾಗಿಡಬೇಕು, ಆದರೆ ತನಿಖೆ ಕುರಿತು ಆಡಳಿತ ಪಕ್ಷಕ್ಕೆ ಸಂಪೂರ್ಣ ಮಾಹಿತಿ‌ ನೀಡುತ್ತಿದ್ದಾರೆ ಇದು ತನಿಖೆಯಾಗಲು ಹೇಗೆ ಸಾಧ್ಯ. ಈ ತನಿಖೆ ನಂಬಲು ಅರ್ಹವಾಗಿಲ್ಲ ಎಂದ್ರು.   



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments