Webdunia - Bharat's app for daily news and videos

Install App

ಚುಂಚನಗಿರಿ ಶ್ರೀಗಳ ಫೋನ್ ಕದ್ದಾಲಿಕೆ : ಬಿಜೆಪಿ ವಿರುದ್ಧ ಜೆಡಿಎಸ್ ಗುಟುರು

Webdunia
ಬುಧವಾರ, 2 ಅಕ್ಟೋಬರ್ 2019 (19:56 IST)
ಚುಂಚನಗಿರಿ ಶ್ರೀಗಳ ಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಜೆಡಿಎಸ್ ತೊಡೆತಟ್ಟಿದೆ. 

ಜೆಡಿಎಸ್ ಶಾಸಕ ಸುರೇಶ್ ಗೌಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶ್ರೀಗಳ ಫೋನ್‌ ಕದ್ದಾಲಿಕೆಯನ್ನು ಯಾರೇ ಮಾಡಿದ್ದರೂ ಅದು‌ ಖಂಡನೀಯ. ಮಾಜಿ ಮುಖ್ಯಮಂತ್ರಿಗಳೇ ಈ ವಿಚಾರವಾಗಿ ದಿಗ್ಬ್ರಾಂತಿಯಾಗಿದ್ದಾರೆ. ಅವರು ಸಹ ನೋವನ್ನು ವ್ಯಕ್ತಪಡಿಸಿದ್ದಾರೆ ಎಂದ್ರು.

ಈ ವಿಚಾರದಲ್ಲಿ ಸ್ವಾಮೀಜಿಯವರಿಗೆ ನೋವಾದರೂ ನಾವು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ. ವಿರೋಧ ಪಕ್ಷದ ನಾಯಕರು ಇದರ ಅಡ್ವಾಂಟೇಜ್  ತೆಗೆದುಕೊಳ್ಳೋದಿಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ.

ಪ್ರಕರಣ ತನಿಖಾ ಹಂತದಲ್ಲಿದೆ. CBI ತನಿಖೆ ಮಾಡುತ್ತಿರುವುದರ ಎಲ್ಲಾ ವಿಷಯಗಳ ಕುರಿತು ಪ್ರತಿನಿತ್ಯದ ಮಾಹಿತಿಯನ್ನು ಆಡಳಿತ ಪಕ್ಷದ ನಾಯಕರು ಬಹಿರಂಗವಾಗಿ ತಿಳಿಸುತ್ತಿದ್ದಾರೆ.

ತನಿಖೆ ಮುಗಿಯುವರೆಗೂ ಗೌಪ್ಯವಾಗಿಡಬೇಕು, ಆದರೆ ತನಿಖೆ ಕುರಿತು ಆಡಳಿತ ಪಕ್ಷಕ್ಕೆ ಸಂಪೂರ್ಣ ಮಾಹಿತಿ‌ ನೀಡುತ್ತಿದ್ದಾರೆ ಇದು ತನಿಖೆಯಾಗಲು ಹೇಗೆ ಸಾಧ್ಯ. ಈ ತನಿಖೆ ನಂಬಲು ಅರ್ಹವಾಗಿಲ್ಲ ಎಂದ್ರು.   



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments