Select Your Language

Notifications

webdunia
webdunia
webdunia
webdunia

ಫೋನ್ ಕದ್ದಾಲಿಕೆ ಆರೋಪ: ಹೆಚ್ಡಿಕೆಗೆ ಡಿಕೆಶಿ ಸಾಥ್

ಫೋನ್ ಕದ್ದಾಲಿಕೆ ಆರೋಪ: ಹೆಚ್ಡಿಕೆಗೆ ಡಿಕೆಶಿ ಸಾಥ್
ಬೆಂಗಳೂರು , ಶುಕ್ರವಾರ, 16 ಆಗಸ್ಟ್ 2019 (16:58 IST)
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಈ ಹಿಂದಿನ ಸರಕಾರದಲ್ಲಿ ಫೋನ್ ಕದ್ದಾಲಿಕೆ ಮಾಡಲಾಗಿದೆ ಅಂತ ಬಿಜೆಪಿ ಆರೋಪಿಸಿದೆ. ಆದರೆ ಬಿಜೆಪಿ ಆರೋಪವನ್ನು ಶಾಸಕ ಡಿ.ಕೆ.ಶಿವಕುಮಾರ್ ತಳ್ಳಿ ಹಾಕಿದ್ದಾರೆ.

ಯಾರೊಬ್ಬರ ಫೋನ್ ಗಳೂ ಸಹ ಕದ್ದಾಲಿಕೆ ಆಗಿಲ್ಲ. ಯಾವ ತನಿಖೆಯನ್ನಾದರೂ ಮುಖ್ಯಮಂತ್ರಿ ಮಾಡಲಿ ಅಂತ ಹೇಳಿದ್ದು, ಆ ಮೂಲಕ ಮಾಜಿ ಸಿಎಂ ಹೆಚ್.ಡಿ.ಕೆ ಪರ ಬ್ಯಾಟಿಂಗ್ ನಡೆಸಿದ್ದಾರೆ.  

ಬಿಜೆಪಿ ಅನ್ನಭಾಗ್ಯ ಯೋಜನೆ ಮಾರ್ಪಡಿಸಲು ಹೊರಟಿದೆ. ಒಂದು ವೇಳೆ ಅನ್ನಭಾಗ್ಯ ಯೋಜನೆಯನ್ನ ಕ್ಯಾನ್ಸಲ್ ಮಾಡಿದರೆ ಕಾಂಗ್ರೆಸ್ ಹೋರಾಟ ರೂಪಿಸುತ್ತದೆ ಅಂತ ಎಚ್ಚರಿಸಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಜೈಲು ಹಕ್ಕಿಗಳಿಗಿಲ್ಲ ಬಿಡುಗಡೆ ಭಾಗ್ಯ ಕಾರಣ ಏನು?