Webdunia - Bharat's app for daily news and videos

Install App

ಫೋನ್ ಕದ್ದಾಲಿಕೆ ಆರೋಪ: ಹೆಚ್ಡಿಕೆಗೆ ಡಿಕೆಶಿ ಸಾಥ್

Webdunia
ಶುಕ್ರವಾರ, 16 ಆಗಸ್ಟ್ 2019 (16:58 IST)
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಾಥ್ ನೀಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಈ ಹಿಂದಿನ ಸರಕಾರದಲ್ಲಿ ಫೋನ್ ಕದ್ದಾಲಿಕೆ ಮಾಡಲಾಗಿದೆ ಅಂತ ಬಿಜೆಪಿ ಆರೋಪಿಸಿದೆ. ಆದರೆ ಬಿಜೆಪಿ ಆರೋಪವನ್ನು ಶಾಸಕ ಡಿ.ಕೆ.ಶಿವಕುಮಾರ್ ತಳ್ಳಿ ಹಾಕಿದ್ದಾರೆ.

ಯಾರೊಬ್ಬರ ಫೋನ್ ಗಳೂ ಸಹ ಕದ್ದಾಲಿಕೆ ಆಗಿಲ್ಲ. ಯಾವ ತನಿಖೆಯನ್ನಾದರೂ ಮುಖ್ಯಮಂತ್ರಿ ಮಾಡಲಿ ಅಂತ ಹೇಳಿದ್ದು, ಆ ಮೂಲಕ ಮಾಜಿ ಸಿಎಂ ಹೆಚ್.ಡಿ.ಕೆ ಪರ ಬ್ಯಾಟಿಂಗ್ ನಡೆಸಿದ್ದಾರೆ.  

ಬಿಜೆಪಿ ಅನ್ನಭಾಗ್ಯ ಯೋಜನೆ ಮಾರ್ಪಡಿಸಲು ಹೊರಟಿದೆ. ಒಂದು ವೇಳೆ ಅನ್ನಭಾಗ್ಯ ಯೋಜನೆಯನ್ನ ಕ್ಯಾನ್ಸಲ್ ಮಾಡಿದರೆ ಕಾಂಗ್ರೆಸ್ ಹೋರಾಟ ರೂಪಿಸುತ್ತದೆ ಅಂತ ಎಚ್ಚರಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments