ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ?

Webdunia
ಶುಕ್ರವಾರ, 21 ಆಗಸ್ಟ್ 2020 (17:51 IST)
ರಾಜ್ಯದಲ್ಲಿ ಮತ್ತೆ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿದೆ.

ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷರು ಫೋನ್ ಕದ್ದಾಲಿಕೆ ಆರೋಪ ಮಾಡಿದ್ದಾರೆ.

ತಮ್ಮ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖಂಡರು ನನಗೆ ಕರೆ ಮಾಡುತ್ತಿದ್ದಾರೆ. ಆದರೆ ಬೆಳಗ್ಗೆಯಿಂದ ಯಾವುದೇ ಕರೆ ಬರುತ್ತಿಲ್ಲ ಎಂದು ದೂರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಸೇರಿದಂತೆ ಎಲ್ಲಾ ನೇಮಕಾತಿ ಅಕ್ರಮಗಳನ್ನು ಸಿಬಿಐ ತನಿಖೆಗೆ ವಹಿಸಬೇಕು: ಬಿ.ವೈ. ವಿಜಯೇಂದ್ರ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪ್ರಧಾನಿ ಮೋದಿಯ ಪೋಸ್ಟ್ ತಡೆಹಿಡಿದ ಫೇಸ್ ಬುಕ್: ವಿವಾದದ ಬಳಿಕ ಮೆಟಾ ಹೇಳಿದ ನೆಪ ಏನು ಗೊತ್ತಾ

ಅಭಿಜಿತ್ ದಿಪ್ಕೆ ಮಹಾವಿಷ್ಣುವಿನ ಅವತಾರ ಎಂದಿದ್ದರೇ ಉದ್ಧವ್ ಠಾಕ್ರೆ: ನಿಜಾಂಶ ಇಲ್ಲಿದೆ Video

Video: ಪ್ರಿಯಕರನ ಜೊತೆ ಮಗಳನ್ನು ಮದುವೆ ಮಂಟಪದಲ್ಲೇ ಸೆರೆಹಿಡಿದ ತಂದೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್

ಮುಂದಿನ ಸುದ್ದಿ
Show comments