Daily Horoscope

ಫೋನ್ ಟ್ಯಾಪಿಂಗ್: ಹೆಚ್.ಡಿ.ದೇವೇಗೌಡ್ರು ಸಿಡಿಸಿದ್ರು ಹೊಸ ಬಾಂಬ್

Webdunia
ಸೋಮವಾರ, 19 ಆಗಸ್ಟ್ 2019 (19:57 IST)
ರಾಜಕೀಯದಲ್ಲಿ ಪಕ್ಷಾಂತರ ಸಂದರ್ಭದಲ್ಲಿ ಫೋನ್ ಟ್ಯಾಪಿಂಗ್ ಮಾಡೋದು ಹೊಸದಲ್ಲ ಹಾಗೂ ಅದು ತಪ್ಪು ಅಲ್ಲ. ಹೀಗಂತ ಸುಪ್ರೀಂ ಕೋರ್ಟ್ ಕೆಲವು ಪ್ರಕರಣಗಳಲ್ಲಿ ಹೇಳಿದೆ ಅಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.

ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸೋದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಕಟ ಮಾಡಿದ್ದಾರೆ. ಅದರ ಬೆನ್ನಲ್ಲೇ ಮಾಜಿ ಪಿಎಂ ತಮ್ಮ ಪುತ್ರ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿದ್ದಾರೆ.

ಫೋನ್ ಕದ್ದಾಲಿಕೆ ವಿಷಯ ಬಿಟ್ಟು ಪ್ರವಾಹ ಪರಿಸ್ಥಿತಿ ಬಗ್ಗೆ ಮೀಡಿಯಾ ಹೆಚ್ಚು ಗಮನ ಹರಿಸಬೇಕೆಂದು ಮಾಜಿ ಪ್ರಧಾನಿ ಹೇಳಿದ್ರು. ಈ ಪ್ರಕರಣದ ತನಿಖೆಯಿಂದ ಅನಗತ್ಯವಾಗಿ ಸಮಯ ಹಾಳಾಗಲಿದೆ ಅಂತ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments