ಪರಿಶೀಲನೆ ನಂತರ ಫೋನ್ ಟ್ಯಾಪಿಂಗ್ ಎಲ್ಲವೂ ತಿಳಿಯಲಿದೆ: ಪರಮೇಶ್ವರ್

Webdunia
ಮಂಗಳವಾರ, 7 ನವೆಂಬರ್ 2017 (16:20 IST)
ಚಿಕ್ಕಮಗಳೂರು : ಫೋನ್ ಕದ್ದಾಲಿಕೆ ವಿಚಾರವನ್ನು ಸಚಿವ ಎಂ.ಬಿ.ಪಾಟೀಲ್ ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದಾರೆ ಎಂದು ಕೆಪಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಂಟ್ರಲ್ ಏಜೆನ್ಸಿಸ್ ಗಳು ಈ ಕೃತ್ಯ ಮಾಡುತ್ತಿದ್ದಾರೆ ಎಂದು ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಐಟಿ, ಇಡಿ ಅಥವಾ ಸಿಬಿಐ ಮಾಡುತ್ತಿದೆಯೇ ಎಂಬುದು ಗೊತ್ತಿಲ್ಲ. ಅದೆಲ್ಲಾ ತಿಳಿದ ಮೇಲೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದರು.

ಕೇಂದ್ರ ಸರ್ಕಾರ ಸಿಬಿಐ, ಐಟಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ನಾವು ಅನೇಕ ಬಾರಿ ಆರೋಪಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಎಂ.ಬಿ.ಪಾಟೀಲ್ ಚಲನವಲನಗಳನ್ನು ನೋಡಲಾಗುತ್ತಿದೆ ಎಂದು ಕಾಣುತ್ತೆ. ಅದಕ್ಕಾಗಿ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಪರಿಶೀಲನೆ ನಂತರ ಎಲ್ಲವೂ ತಿಳಿಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನ ಪ್ರಧಾನಿ ಎದುರೇ ಭಾರತ ಗ್ರೇಟ್, ಮೋದಿ ನನ್ನ ಪ್ರೆಂಡು ಎಂದ ಡೊನಾಲ್ಡ್ ಟ್ರಂಪ್

ಊರಿಗೆ ಹೋಗ್ಲಿಕುಂಟಾ... ಹೋಗ್ಲಿಕೆ ಮನಸ್ಸುಂಟು ಆದ್ರೆ ಬಸ್ ರೇಟು ಕಡಿಮೆಯಾಗಬೇಕಷ್ಟೇ

Karnataka Weather: ಇಂದು ಕೆಲವೇ ಜಿಲ್ಲೆ ಬಿಟ್ಟರೆ ಉಳಿದೆಡೆ ಬಿಸಿಲು

ದೆಹಲಿ ಆಶ್ರಮ ಲೈಂಗಿಕ ದೌರ್ಜನ್ಯ: ಚೈತನ್ಯಾನಂದ ಸರಸ್ವತಿ ಸನ್ಯಾಸಿಯೇ ಅಲ್ಲ

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿಂದಿನ ಉದ್ದೇಶ ಬಿಚ್ಚಿಟ್ಟ ಬಿಎಸ್‌ ಯಡಿಯೂರಪ್ಪ

ಮುಂದಿನ ಸುದ್ದಿ
Show comments