Webdunia - Bharat's app for daily news and videos

Install App

ಪರಿಶೀಲನೆ ನಂತರ ಫೋನ್ ಟ್ಯಾಪಿಂಗ್ ಎಲ್ಲವೂ ತಿಳಿಯಲಿದೆ: ಪರಮೇಶ್ವರ್

Webdunia
ಮಂಗಳವಾರ, 7 ನವೆಂಬರ್ 2017 (16:20 IST)
ಚಿಕ್ಕಮಗಳೂರು : ಫೋನ್ ಕದ್ದಾಲಿಕೆ ವಿಚಾರವನ್ನು ಸಚಿವ ಎಂ.ಬಿ.ಪಾಟೀಲ್ ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದಾರೆ ಎಂದು ಕೆಪಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಂಟ್ರಲ್ ಏಜೆನ್ಸಿಸ್ ಗಳು ಈ ಕೃತ್ಯ ಮಾಡುತ್ತಿದ್ದಾರೆ ಎಂದು ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಐಟಿ, ಇಡಿ ಅಥವಾ ಸಿಬಿಐ ಮಾಡುತ್ತಿದೆಯೇ ಎಂಬುದು ಗೊತ್ತಿಲ್ಲ. ಅದೆಲ್ಲಾ ತಿಳಿದ ಮೇಲೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದರು.

ಕೇಂದ್ರ ಸರ್ಕಾರ ಸಿಬಿಐ, ಐಟಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ನಾವು ಅನೇಕ ಬಾರಿ ಆರೋಪಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಎಂ.ಬಿ.ಪಾಟೀಲ್ ಚಲನವಲನಗಳನ್ನು ನೋಡಲಾಗುತ್ತಿದೆ ಎಂದು ಕಾಣುತ್ತೆ. ಅದಕ್ಕಾಗಿ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಪರಿಶೀಲನೆ ನಂತರ ಎಲ್ಲವೂ ತಿಳಿಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಗಾಯಗೊಂಡ ದೆಹಲಿ ಪೊಲೀಸರ ಕುಟುಂಬಸ್ಥರು ಅಳುತ್ತಿದ್ದಾರೆ ಎಂದಿದ್ದಕ್ಕೆ ನೀವು ಬಿಜೆಪಿಯವರಾ ಎಂದ ರಾಹುಲ್ ಗಾಂಧಿ Video

ರಾಜ್ಯದ ಹಿತಕ್ಕಾಗಿ ನಾವಿದ್ದೇವೆ, ದಯವಿಟ್ಟು ಬಂದ್ ಕೈಬಿಡಿ: ಡಿಕೆ ಶಿವಕುಮಾರ್‌

ಮಂಡ್ಯದಲ್ಲಿ ಬಿಜೆಪಿ ನಾಯಕರ ಕಾವೇರಿ ಹೋರಾಟದ ಕಿಚ್ಚು: ಯಾರು ಏನೆಲ್ಲಾ ಹೇಳಿದ್ರು ನೋಡಿ

ದೃಶ್ಯಂ ಸಿನಿಮಾವನ್ನು ಮೀರಿಸುವ ಗುಜರಾತ್‌ನಲ್ಲಿ ನಡೆದ ಈ ಪ್ರಕರಣ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments