Webdunia - Bharat's app for daily news and videos

Install App

ಪರಿಶೀಲನೆ ನಂತರ ಫೋನ್ ಟ್ಯಾಪಿಂಗ್ ಎಲ್ಲವೂ ತಿಳಿಯಲಿದೆ: ಪರಮೇಶ್ವರ್

Webdunia
ಮಂಗಳವಾರ, 7 ನವೆಂಬರ್ 2017 (16:20 IST)
ಚಿಕ್ಕಮಗಳೂರು : ಫೋನ್ ಕದ್ದಾಲಿಕೆ ವಿಚಾರವನ್ನು ಸಚಿವ ಎಂ.ಬಿ.ಪಾಟೀಲ್ ಈ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದಾರೆ ಎಂದು ಕೆಪಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಂಟ್ರಲ್ ಏಜೆನ್ಸಿಸ್ ಗಳು ಈ ಕೃತ್ಯ ಮಾಡುತ್ತಿದ್ದಾರೆ ಎಂದು ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಐಟಿ, ಇಡಿ ಅಥವಾ ಸಿಬಿಐ ಮಾಡುತ್ತಿದೆಯೇ ಎಂಬುದು ಗೊತ್ತಿಲ್ಲ. ಅದೆಲ್ಲಾ ತಿಳಿದ ಮೇಲೆ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದರು.

ಕೇಂದ್ರ ಸರ್ಕಾರ ಸಿಬಿಐ, ಐಟಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ನಾವು ಅನೇಕ ಬಾರಿ ಆರೋಪಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಎಂ.ಬಿ.ಪಾಟೀಲ್ ಚಲನವಲನಗಳನ್ನು ನೋಡಲಾಗುತ್ತಿದೆ ಎಂದು ಕಾಣುತ್ತೆ. ಅದಕ್ಕಾಗಿ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಪರಿಶೀಲನೆ ನಂತರ ಎಲ್ಲವೂ ತಿಳಿಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments