Webdunia - Bharat's app for daily news and videos

Install App

ರೇಷನ್‌ ಕಾರ್ಡ್‌ ಹಿಂಭಾಗ ಏಸು ಫೋಟೋ..!

Webdunia
ಗುರುವಾರ, 20 ಅಕ್ಟೋಬರ್ 2022 (15:32 IST)
ರಾಜ್ಯದಲ್ಲಿ ಧರ್ಮ ದಂಗಲ್ ನಡುವೆ ಮತ್ತೊಂದು ವಿವಾದ ಬೆಳಕಿಗೆ ಬಂದಿದೆ. ಪಡಿತರ ಚೀಟಿ ಹಿಂಭಾಗ ಏಸು ಕ್ರಿಸ್ತನ ಫೋಟೋ ಮುದ್ರಿಸಲಾಗಿದೆ, ರಾಮನಗರ ಜಿಲ್ಲೆಯ ಡಿಕೆಶಿ ಸ್ವಗ್ರಾಮ ದೊಡ್ಡ ಆಲಹಳ್ಳಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ದೊಡ್ಡ ಆಲಹಳ್ಳಿಯ ನ್ಯೂ ಪುಷ್ಪ ಸ್ಟೂಡಿಯೋದಲ್ಲಿ ಮುದ್ರಣವಾಗಿರುವುದು ಸಾಬೀತಾಗಿದೆ. ಇನ್ನು ಈ ವಿಚಾರ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಧಿಕಾರಿಗಳಿಗೆ ಶ್ರೀರಾಮಸೇನೆ ಮುಖಂಡರು ಮನವಿ ನೀಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ವೈರಲ್ ಆಗಿರೋ ಫೋಟೋ ಬಗ್ಗೆ ತನಿಖೆಗೆ ಕನಕಪುರ ತಹಶೀಲ್ದಾರ್​ ಮುಂದಾಗಿದ್ದಾರೆ. ಪೊಲೀಸರ ಜೊತೆಗೂಡಿ  ತಹಶೀಲ್ದರ್ ವಿಶ್ವನಾಥ್ ತನಿಖೆ ನಡೆಸುತ್ತಿದ್ದಾರೆ. ಈ ಮಧ್ಯೆ ವೈರಲ್ ಆದ ಫೋಟೋ ‌ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments