Select Your Language

Notifications

webdunia
webdunia
webdunia
webdunia

ಶಾಲೆ, ಕಾಲೇಜಲ್ಲಿ ರಾಯಣ್ಣನ ಫೋಟೋ ಕಡ್ಡಾಯ : ಬೊಮ್ಮಾಯಿ

ಶಾಲೆ, ಕಾಲೇಜಲ್ಲಿ ರಾಯಣ್ಣನ ಫೋಟೋ ಕಡ್ಡಾಯ : ಬೊಮ್ಮಾಯಿ
ಬೆಂಗಳೂರು , ಗುರುವಾರ, 27 ಜನವರಿ 2022 (13:25 IST)
ಬೆಂಗಳೂರು : ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರ ಅಳವಡಿಕೆ.

ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಯಣ್ಣನ ಪ್ರತಿಮೆ ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಎಷ್ಟು ಹಳ್ಳಿಗಳಲ್ಲಿ "ಗ್ರಾಮ ಒನ್’