Webdunia - Bharat's app for daily news and videos

Install App

ದಿವ್ಯಾಂಗ ಮಕ್ಕಳು ದೇವರ ಸಮಾನ ತಿಳಿಯಿರಿ

Webdunia
ಬುಧವಾರ, 7 ಡಿಸೆಂಬರ್ 2016 (08:55 IST)
ಬುದ್ಧಿಮಾಂದ್ಯ ಮಕ್ಕಳಿಗೆ ಪಾಠ ಕಲಿಸುವುದು ಕಷ್ಟಕರ ಕೆಲಸವಾಗಿದ್ದು, ಶಿಕ್ಷಕರು ಈ ದಿವ್ಯಾಂಗ ಮಕ್ಕಳನ್ನು ದೇವರ ಸಮಾನವೆಂದು ತಿಳಿದು ಉತ್ತಮ ಶಿಕ್ಷಣ ಒದಗಿಸಬೇಕೆಂದು ಆರ್.ಎಂ.ಎಸ್.ಎ. ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಶರಣಪ್ಪ ಕೋಬಾಳಕರ್ ಹೇಳಿದರು.
 
ಅವರು ಕಲಬುರಗಿಯ ಪರಿವರ್ತನಾ ಬುದ್ಧಿಮಾಂದ್ಯ ಶಾಲೆಯಲ್ಲಿ ಕಲಬುರಗಿ ತಾಲೂಕುನ ಬ್ಲಾಕ್ ಮಟ್ಟದ ವಿಸ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದರು. ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡರಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ದಿವ್ಯಾಂಗರಿಗೆ ಅನುಕಂಪ ಬೇಡ ಅವಕಾಶ ಕಲ್ಪಿಸುವುದು ಅತ್ಯವಶ್ಯಕ. ಅವರನ್ನು ಹೀನಾಯವಾಗಿ ಕಾಣದೆ ಶಿಕ್ಷಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಪ್ರೋತ್ಸಾಹಿಸಬೇಕೆಂದರು.
 
ಮಹಾನಿಂಗಪ್ಪ ಮೂಲಗೆ, ಅಮಾತೆಪ್ಪ, ಗಿರಿಜಾ ರೇವೂರ, ಬಾಬು ಮೌರ್ಯ ಮತ್ತಿತರರು ಕಾಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಣಮಂತ ಸಿ.ರೇವಣೋರ ಸ್ವಾಗತಿಸಿದರು. ಕರಬಸಪ್ಪ ಚೇಂಗಟಿ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಕ್ರೀಡೆಗಳಲ್ಲಿ ವಿಜೇತರಾದ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments