Webdunia - Bharat's app for daily news and videos

Install App

ಅಭಿ ಪಿಕ್ಚರ್ ಭಾಕಿ ಹೈ: ಹೊಸ ಬಾಂಬ್ ಹಾಕಿದ ಆನಂದ್ ಸಿಂಗ್

Webdunia
ಭಾನುವಾರ, 15 ಆಗಸ್ಟ್ 2021 (15:32 IST)

ತಾವು ಹೇಳಿದ ಖಾತೆ ಕೊಟ್ಟಿಲ್ಲ ಎಂದು ಅಸಮಾಧಾನಗೊಂಡಿರುವ ಆನಂದ್ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮೌನಕ್ಕೆ ಶರಣಾಗಿದ್ದರು.

ಎರಡು ದಿನಗಳಿಂದ ಮೌನವಾಗಿದ್ದ ಆನಂದ್ ಸಿಂಗ್ ವಿಜಯನಗರದಲ್ಲಿ ಸ್ವಾತಂತ್ರ್ಯ ದಿನಚಾರಣೆ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಏನೂ ಮಾತನಾಡಲ್ಲ ಎಂದರು.

ಇವತ್ತು ಸ್ವಾತಂತ್ರೋತ್ಸವ ಇರುವ ಕಾರಣ ನಾನು ಏನು ಮಾತಾಡಲ್ಲ. ಜಿಲ್ಲೆಯ ಅಭಿವೃದ್ದಿಗೆ ಸಂಬಂಧಪಟ್ಟಂತೆ ಮಾತ್ರ ಮಾತನಾಡುವೆ. ಅಭಿ ಪಿಕ್ಚರ್ ಭಾಕಿ ಹೈ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments