ಟಿಕೆಟ್ ಇಲ್ಲದೆ ಪ್ರಯಾಣ ಬೆಳೆಸಿದ್ದ ಪಾರಿವಾಳಗಳಿಗೆ 900 ರೂ. ದಂಡ ಹಾಕಿದ ಕೆಎಸ್ ಆರ್ ಟಿಸಿ

Webdunia
ಗುರುವಾರ, 20 ಜೂನ್ 2019 (12:48 IST)
ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಟಿಕೆಟ್ ತೆಗೆದುಕೊಳ್ಳದೆ ಪ್ರಯಾಣ ಬೆಳೆಸಿದ್ದಕ್ಕೆ ಪಾರಿವಾಳಗಳಿಗೆ 900 ರೂ. ದಂಡ ಹಾಕಲಾಗಿದೆ.




ಲಿಂಗಸೂರುನಿಂದ ರಾಯಚೂರುಗೆ ಪ್ರಯಾಣ ಬೆಳೆಸಿದ್ದ ವ್ಯಕ್ತಿಯೊಬ್ಬರು, ಒಂದ್ ಬಾಕ್ಸ್ ನಲ್ಲಿ ಪಾರಿವಾಳಗಳನ್ನು ಹಿಡಿದುಕೊಂಡಿದ್ದರು. ಅವರು ಆ  ಪಾರಿವಾಳಗಳಿಗೆ ಟಿಕೆಟ್ ತೆಗೆದುಕೊಂಡಿರಲಿಲ್ಲ.ಅದಕ್ಕಾಗಿ ಚೆಕ್ಕಿಂಗ್ ಮಾಡಲು ಬಂದ ಇನ್ಸ್ ಪೆಕ್ಟರ್ ಒಂದು ಬಾಕ್ಸ್ ಪಾರಿವಾಳಗಳಿಗೆ ಭರ್ತಿ 900 ರೂ. ದಂಡ ಹಾಕಿದ್ದಾರೆ.


ಈ ಹಿಂದೆ ಕೋಳಿಗಳಿಗೆ ಟಿಕೆಟ್ ತೆಗೆದುಕೊಂಡಿಲ್ಲ ಎಂದು ಪ್ರಯಾಣಿಕನೊಬ್ಬನಿಗೆ 100 ರೂ. ದಂಡ ಹಾಕಿದ್ದ ಕೆಎಸ್‍ಆರ್ ಟಿಸಿ ಇದೀಗ ಪಾರಿವಾಳಗಳಿಗೆ 900 ರೂ ದಂಡ ವಿಧಿಸಿರುವುದು ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments