Webdunia - Bharat's app for daily news and videos

Install App

ಟಿಕೆಟ್ ಇಲ್ಲದೆ ಪ್ರಯಾಣ ಬೆಳೆಸಿದ್ದ ಪಾರಿವಾಳಗಳಿಗೆ 900 ರೂ. ದಂಡ ಹಾಕಿದ ಕೆಎಸ್ ಆರ್ ಟಿಸಿ

Webdunia
ಗುರುವಾರ, 20 ಜೂನ್ 2019 (12:48 IST)
ಬೆಂಗಳೂರು : ಕೆಎಸ್ ಆರ್ ಟಿಸಿ ಬಸ್ ನಲ್ಲಿ ಟಿಕೆಟ್ ತೆಗೆದುಕೊಳ್ಳದೆ ಪ್ರಯಾಣ ಬೆಳೆಸಿದ್ದಕ್ಕೆ ಪಾರಿವಾಳಗಳಿಗೆ 900 ರೂ. ದಂಡ ಹಾಕಲಾಗಿದೆ.




ಲಿಂಗಸೂರುನಿಂದ ರಾಯಚೂರುಗೆ ಪ್ರಯಾಣ ಬೆಳೆಸಿದ್ದ ವ್ಯಕ್ತಿಯೊಬ್ಬರು, ಒಂದ್ ಬಾಕ್ಸ್ ನಲ್ಲಿ ಪಾರಿವಾಳಗಳನ್ನು ಹಿಡಿದುಕೊಂಡಿದ್ದರು. ಅವರು ಆ  ಪಾರಿವಾಳಗಳಿಗೆ ಟಿಕೆಟ್ ತೆಗೆದುಕೊಂಡಿರಲಿಲ್ಲ.ಅದಕ್ಕಾಗಿ ಚೆಕ್ಕಿಂಗ್ ಮಾಡಲು ಬಂದ ಇನ್ಸ್ ಪೆಕ್ಟರ್ ಒಂದು ಬಾಕ್ಸ್ ಪಾರಿವಾಳಗಳಿಗೆ ಭರ್ತಿ 900 ರೂ. ದಂಡ ಹಾಕಿದ್ದಾರೆ.


ಈ ಹಿಂದೆ ಕೋಳಿಗಳಿಗೆ ಟಿಕೆಟ್ ತೆಗೆದುಕೊಂಡಿಲ್ಲ ಎಂದು ಪ್ರಯಾಣಿಕನೊಬ್ಬನಿಗೆ 100 ರೂ. ದಂಡ ಹಾಕಿದ್ದ ಕೆಎಸ್‍ಆರ್ ಟಿಸಿ ಇದೀಗ ಪಾರಿವಾಳಗಳಿಗೆ 900 ರೂ ದಂಡ ವಿಧಿಸಿರುವುದು ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments