Webdunia - Bharat's app for daily news and videos

Install App

ಟಿಪ್ಪು ಜಯಂತಿ ಆಚರಣೆ ವಿಚಾರ: ಹೈಕೋರ್ಟ್ ನಲ್ಲಿಂದು ಪಿಐಎಲ್ ವಿಚಾರಣೆ

Webdunia
ಶುಕ್ರವಾರ, 3 ನವೆಂಬರ್ 2017 (13:22 IST)
ಬೆಂಗಳೂರು: ಸದ್ಯ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವುದು ಟಿಪ್ಪು ಜಯಂತಿ ಆಚರಣೆ ವಿಚಾರ. ಕಳೆದ ವರ್ಷದ ಟಿಪ್ಪು ಜಯಂತಿ ಆಚರಣೆ ವೇಳೆ ಅಹಿತಕರ ಘಟನೆಗಳು ನಡೆದಿದ್ದವು.

ರಾಜ್ಯ ಸರ್ಕಾರದ ವತಿಯಿಂದ ನ.10 ರಂದು ರಾಜ್ಯಾದ್ಯಂತ `ಟಿಪ್ಪು ಸುಲ್ತಾನ್‌ ಜಯಂತಿ'  ಆಚರಣೆ ಸಂಬಂಧ ಅ. 24ರಂದು ಹೊರಡಿಸಲಾಗಿದೆ. ಈ ಸುತ್ತೋಲೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಕನಿಕ ಹಿತಾಸಕ್ತಿ ಅರ್ಜಿ ಹೂಡಲಾಗಿದೆ.

ಕೊಡಗಿನ ಕೆ.ಪಿ.ಮಂಜುನಾಥ್‌ ಎಂಬುವರು ಈ ಪಿಐಎಲ್ ಸಲ್ಲಿಸಿದ್ದು, ಇಂದು ವಿಚಾರಣೆಗೆ ಬರಲಿದೆ. ಹಂಗಾಮಿ ಸಿಜೆ ಎಚ್‌.ಜಿ.ರಮೇಶ್‌ ನೇತೃತ್ವದ ನ್ಯಾಯಪೀಠದ ಮುಂದೆ ಪಿಐಎಲ್ ವಿಚಾರಣೆಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

Bengaluru viral video: ಬೆಂಗಳೂರಿನಲ್ಲಿ ಬದುಕಲು ಹಿಂದಿ ಕಲಿ ಎಂದಿದ್ದ ಹಿಂದಿವಾಲನ ವರಸೆಯೇ ಚೇಂಜ್: ಹೊಸ ವಿಡಿಯೋ ನೋಡಿ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

ಮುಂದಿನ ಸುದ್ದಿ
Show comments