Webdunia - Bharat's app for daily news and videos

Install App

ಎಂಟಿಬಿ ನಾಗರಾಜ್ ಗೆ ಮಾನ ಮಾರ್ಯಾದೆ, ನಾಚಿಕೆ ಅನ್ನೋದೆ ಇಲ್ಲ !

ಹೊಸಕೋಟೆ
Webdunia
ಸೋಮವಾರ, 11 ನವೆಂಬರ್ 2019 (11:10 IST)
ಹೊಸಕೋಟೆ : ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗೆ ಮಾನ ಮಾರ್ಯಾದೆ, ನಾಚಿಕೆ ಅನ್ನೋದೆ ಇಲ್ಲ ಎಂದು ಅವರ ಸಹೋದರ ಪಿಳ್ಳಣ್ಣ ವಾಗ್ದಾಳಿ ನಡೆಸಿದ್ದಾರೆ.



ಎಂಟಿಬಿ ನಾಗರಾಜ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಸಿದ್ದರಾಮಯ್ಯ ತನ್ನ ಎದೆಯಲ್ಲಿದ್ದಾರೆ ಅಂತಿದ್ದ, ಬಳಿಕ ಜನರನ್ನು ಎದೆಯಲ್ಲಿಟ್ಟುಕೊಂಡಿದ್ದೇನೆ ಅಂತಿದ್ದ. ಈಗ ಬಿಎಸ್ ವೈಯನ್ನು ತನ್ನ ಎದೆಯಲ್ಲಿಟ್ಟುಕೊಂಡಿದ್ದೇನೆ ಅಂತಾನೆ. ಎಂಟಿಬಿಗೆ ನಾಚಿಕೆ, ಮಾನ, ಮರ್ಯಾದೆ ಇಲ್ಲ ಎಂದು ಕಿಡಿಕಾರಿದ್ದಾರೆ.

 

ಅವನ ಜೊತೆ ಹುಷಾರಾಗಿರು ಎಂದು ನಮ್ಮ ತಂದೆ ಹೇಳಿದ್ರು. ಎಂಟಿಬಿ ನಿನ್ನನ್ನೇ ಸಂಬಳಕ್ಕೆ ಇಟ್ಟುಕೊಳ್ತಾನೆ ಎಂದು ಹೇಳಿದ್ರು, ಕುರಿ ಕಡಿಯುವವರು ಒಂದು ಕ್ಷಣ ಯೋಚಿಸಿ ಕಡೀತಾರೆ. ಆದರೆ ಇವನು ಯೋಚನೆ ಮಾಡದೆ ಕಡಿತಾನೆ. ಅವನು ಕಟುಕ, ತಂತ್ರಿ, ಚಂಡಾಲ. ಇವನಿಗಾಗಿ ಏಟು ತಿಂದು ಹೋರಾಟ ಮಾಡಿ ಗೆಲ್ಲಿಸಿದ್ವಿ. ಅನ್ನ ಕೊಟ್ಟ ಪಕ್ಷಕ್ಕೆ ದ್ರೋಹ ಮಾಡಿ ಚೂರಿ ಹಾಕಿದ್ದಾನೆ ಎಂದು ಅವರು ಸಹೋದರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DGP Om Prakash murder: ಮೀನು ಊಟ ಮಾಡುತ್ತಿರುವಾಗಲೇ ಓಂ ಪ್ರಕಾಶ್ ಮೇಲೆ ನಡೆದಿತ್ತು ಡೆಡ್ಲೀ ಅಟ್ಯಾಕ್

Pope Francis Passes away: ಕ್ಯಾಥೋಲಿಕ್ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

Rahul Gandhi: ಚುನಾವಣೆ ಆಯೋಗವೇ ಅಕ್ರಮ ಮಾಡ್ತಿದೆ: ಅಮೆರಿಕಾದಲ್ಲಿ ಕಿಡಿ ಕಾರಿದ ರಾಹುಲ್ ಗಾಂಧಿ, ದೇಶದ್ರೋಹಿ ಎಂದ ಬಿಜೆಪಿ

Bengaluru viral video: ಬೆಂಗಳೂರಿನಲ್ಲಿ ಬದುಕಲು ಹಿಂದಿ ಕಲಿ ಎಂದಿದ್ದ ಹಿಂದಿವಾಲನ ವರಸೆಯೇ ಚೇಂಜ್: ಹೊಸ ವಿಡಿಯೋ ನೋಡಿ

DGP Om Prakash murder: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಮರ್ಡರ್: ಪತ್ನಿ ಪಲ್ಲವಿ ಅರೆಸ್ಟ್

ಮುಂದಿನ ಸುದ್ದಿ
Show comments