Webdunia - Bharat's app for daily news and videos

Install App

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಯಾತ್ರಿ ನಿವಾಸ್

Webdunia
ಶುಕ್ರವಾರ, 20 ಮಾರ್ಚ್ 2020 (19:46 IST)
ಆಂಜನೇಯ ಸ್ವಾಮಿ ದೇವಸ್ಥಾನವು ಐತಿಹಾಸಿಕ ಹಿನ್ನಲೆಯುಳ್ಳ ಸ್ಥಳವಾಗಿದ್ದು ಈ ಸ್ಥಳದಲ್ಲಿ ಯಾತ್ರಿ ನಿವಾಸ್ ಗೆ ಸಿದ್ಧತೆ ನಡೆಸಲಾಗುತ್ತಿದೆ.

ಅಂಜನಾದ್ರಿ ಬೆಟ್ಟದಲ್ಲಿರುವ ಈ ದೇವಸ್ಥಾನಕ್ಕೆ ಉತ್ತರ ಭಾರತದಿಂದ ಹಾಗೂ ಬೇರೆ ಬೇರೆ ದೇಶಗಳಿಂದ ಮತ್ತು ಕರ್ನಾಟಕದಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭಕ್ತರು ಆಗಮಿಸುವರು. ಇಲ್ಲಿಗೆ ಬರುವ ಭಕ್ತರಿಗೆ ಅನುಕೂಲವಾಗಲು ಯಾತ್ರಿ ನಿವಾಸ ನಿರ್ಮಿಸುವುಂತೆ ಸಂಸದ ಸಂಗಣ್ಣ ಕರಡಿ  ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ  ಮನವಿ ಮಾಡುವುದರೊಂದಿಗೆ ಒತ್ತಾಯಿಸಿದರು.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ಕುರಿತು ಚರ್ಚೆ ಮೂಲಕ ಕೇಂದ್ರ ಪ್ರವಾಸೋದ್ಯಮ ಸಚಿವರ ಗಮನ ಸೆಳೆದ ಅವರು, ಈ ಕ್ಷೇತ್ರವು ರಾಮಾಯಣದ ಪ್ರಕಾರ ಹನುಮ ಜನಿಸಿದ ಸ್ಥಳವಾಗಿದ್ದು, ಇದಲ್ಲದೇ ಪ್ರತಿವರ್ಷ 70 ರಿಂದ80 ಸಾವಿರ ಹನುಮ ಮಾಲಾಧಾರಿ ಕ್ಷೇತ್ರಕ್ಕೆ ಆಗಮಿಸಿ ದರ್ಶನವನ್ನು ಪಡೆದುಕೊಳ್ಳುವರು. ಇವರಿಗೆ ತಂಗಲು ಅನುಕೂಲವಾಗುವದಕ್ಕಾಗಿ ಅತ್ಯಾಧುನಿಕ ಯಾತ್ರಿ ನಿವಾಸ್ ನಿರ್ಮಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

Karnataka Weather: ತಣ್ಣಗಾಯಿತೇ ಮಳೆಯ ಅಬ್ಬರ, ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಮುಂದಿನ ಸುದ್ದಿ
Show comments