Webdunia - Bharat's app for daily news and videos

Install App

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಯಾತ್ರಿ ನಿವಾಸ್

Webdunia
ಶುಕ್ರವಾರ, 20 ಮಾರ್ಚ್ 2020 (19:46 IST)
ಆಂಜನೇಯ ಸ್ವಾಮಿ ದೇವಸ್ಥಾನವು ಐತಿಹಾಸಿಕ ಹಿನ್ನಲೆಯುಳ್ಳ ಸ್ಥಳವಾಗಿದ್ದು ಈ ಸ್ಥಳದಲ್ಲಿ ಯಾತ್ರಿ ನಿವಾಸ್ ಗೆ ಸಿದ್ಧತೆ ನಡೆಸಲಾಗುತ್ತಿದೆ.

ಅಂಜನಾದ್ರಿ ಬೆಟ್ಟದಲ್ಲಿರುವ ಈ ದೇವಸ್ಥಾನಕ್ಕೆ ಉತ್ತರ ಭಾರತದಿಂದ ಹಾಗೂ ಬೇರೆ ಬೇರೆ ದೇಶಗಳಿಂದ ಮತ್ತು ಕರ್ನಾಟಕದಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಭಕ್ತರು ಆಗಮಿಸುವರು. ಇಲ್ಲಿಗೆ ಬರುವ ಭಕ್ತರಿಗೆ ಅನುಕೂಲವಾಗಲು ಯಾತ್ರಿ ನಿವಾಸ ನಿರ್ಮಿಸುವುಂತೆ ಸಂಸದ ಸಂಗಣ್ಣ ಕರಡಿ  ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ  ಮನವಿ ಮಾಡುವುದರೊಂದಿಗೆ ಒತ್ತಾಯಿಸಿದರು.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಈ ಕುರಿತು ಚರ್ಚೆ ಮೂಲಕ ಕೇಂದ್ರ ಪ್ರವಾಸೋದ್ಯಮ ಸಚಿವರ ಗಮನ ಸೆಳೆದ ಅವರು, ಈ ಕ್ಷೇತ್ರವು ರಾಮಾಯಣದ ಪ್ರಕಾರ ಹನುಮ ಜನಿಸಿದ ಸ್ಥಳವಾಗಿದ್ದು, ಇದಲ್ಲದೇ ಪ್ರತಿವರ್ಷ 70 ರಿಂದ80 ಸಾವಿರ ಹನುಮ ಮಾಲಾಧಾರಿ ಕ್ಷೇತ್ರಕ್ಕೆ ಆಗಮಿಸಿ ದರ್ಶನವನ್ನು ಪಡೆದುಕೊಳ್ಳುವರು. ಇವರಿಗೆ ತಂಗಲು ಅನುಕೂಲವಾಗುವದಕ್ಕಾಗಿ ಅತ್ಯಾಧುನಿಕ ಯಾತ್ರಿ ನಿವಾಸ್ ನಿರ್ಮಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments