Webdunia - Bharat's app for daily news and videos

Install App

ಪೈಪ್​​ ಲೈನ್​​​ ಒಡೆದು ನೀರು ಪೋಲು

Webdunia
ಭಾನುವಾರ, 25 ಸೆಪ್ಟಂಬರ್ 2022 (20:19 IST)
ಬೆಂಗಳೂರು-ಮೈಸೂರು ಹೆದ್ದಾರಿಯ ಕೆಂಗಲ್ ಗ್ರಾಮದ ಬಳಿ ಪೈಪ್ ಲೈನ್ ವಾಲ್ ಒಡೆದು ಅಪಾರ ಪ್ರಮಾಣದ ನೀರು ಪೋಲಾದ ಘಟನೆ ನಡೆದಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ‌ಗ್ರಾಮಗಳಿಗೆ ಈ ಪೈಪ್​ ಲೈನ್​​ ನೀರನ್ನು ಪೂರೈಸುತ್ತದೆ. ರಾಮನಗರ ‌ನಗರಕ್ಕೆ ಕಾವೇರಿ ನೀರು ಒದಗಿಸುವ ಪೈಪ್ ಲೈನ್ ಇದಾಗಿದೆ. ಬೆಳಗ್ಗೆಯಿಂದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು, ರಸ್ತೆ ಮೇಲೆ ನೀರು ಹರಿದು ಬರ್ತಿದೆ. ಜೀವಜಲ ನಷ್ಟವಾಗಿ ಪೋಲಾಗ್ತಿದ್ರೂ ಸಹ ಅಧಿಕಾರಿಗಳು ಮಾತ್ರ ಇತ್ತ ಗಮನ ಹರಿಸುತ್ತಿಲ್ಲ. ಪೈಪ್​​​ ಲೈನ್​​​ ಸರಿಪಡಿಸಿ ನೀರು ಪೋಲಾಗುವುದನ್ನು ನಿಲ್ಲಿಸಿ ಎಂದು ಸಾರ್ವಜನಿಕರು ಆಗ್ರಹ ಮಾಡ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಧರ್ಮಸ್ಥಳ ಕೇಸ್: ಕೊನೆಗೂ ಆ ಮಹತ್ವದ ತನಿಖೆಗೆ ಸಮಯ ಬಂದೇ ಬಿಡ್ತು

ಮುಂದಿನ ಸುದ್ದಿ
Show comments