Webdunia - Bharat's app for daily news and videos

Install App

ಪಿಸ್ತೂಲ್ ಬಾಯಿಗಿಟ್ಟು ಫೈರಿಂಗ್ : ಬೆಚ್ಚಿಬಿದ್ದ ಭೀಮಾತೀರ

Webdunia
ಮಂಗಳವಾರ, 10 ಸೆಪ್ಟಂಬರ್ 2019 (16:24 IST)
ಭೀಮಾತೀರದಲ್ಲಿ ರಕ್ತಸಿಕ್ತ ಅಧ್ಯಾಯದ ಪುಟಗಳು ಮತ್ತೆ ಮುಂದುವರಿದಿವೆ.

ಹಳೇಯ ವೈಷಮ್ಯಕ್ಕೆ ಮತ್ತೊಬ್ಬ ಯುವಕ ಹೆಣವಾಗಿದ್ದು, ಭೀಮಾತೀರವನ್ನು ನಡುಗಿಸಿದೆ.

ಯುವಕ ಸೈಬಣ್ಣನನ್ನ ಆರೋಪಿ ರವಿ ತಳವಾರ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಅಷ್ಟೇ ಅಲ್ಲ, ಬಾಯಿಗೆ ಪಿಸ್ತೂಲ್ ಇಟ್ಟು ಗುಂಡು ಹಾರಿಸಿ ಹತ್ಯೆ ಮಾಡೋ ಮೂಲಕ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಕಲಬುರಗಿ ಜಿಲ್ಲೆಯ ಕರ್ಜಗಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದಾರೆ. ಅಫಜಲಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments