Webdunia - Bharat's app for daily news and videos

Install App

ಪಿಸ್ತೂಲು ಮಾಫಿಯಾ: ಇಬ್ಬರು ಆರೋಪಿಗಳ ಸೆರೆ

Webdunia
ಗುರುವಾರ, 12 ಮೇ 2016 (20:27 IST)
ಹುಬ್ಬಳ್ಳಿ-ಧಾರವಾಡದಲ್ಲಿ ಪಿಸ್ತೂಲು ಮಾಫಿಯಾ ರಾಜಾರೋಷವಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಪಿಎಂಸಿ ಪೊಲೀಸ್ ನಿರೀಕ್ಷಕರಿಗೆ ಖಚಿತ ಮಾಹಿತಿ ಆಧಾರದ ಮೇಲೆ ಮೋಟರ್ ಸೈಕಲ್‌ವೊಂದನ್ನು ಬೆನ್ನಟ್ಟಿದಾಗ ಅವರು ತಪ್ಪಿಸಿಕೊಳ್ಳಲು ಯತ್ನಿಸಿದರು.

ಆದರೆ ಪೊಲೀಸರು ಅವರನ್ನು ಹಿಡಿದು ತಪಾಸಣೆ ಮಾಡಿದಾಗ  ಒಂದು ಪಿಸ್ತೂಲು ಮತ್ತು 3 ಗುಂಡುಗಳು ಸಿಕ್ಕಿವೆ. ಆರೋಪಿಗಳನ್ನು ಅಕ್ರಮವಾಗಿ ಪಿಸ್ತೂಲುಗಳನ್ನು ಮಾರಾಟ ಮಾಡಿ ಹಣಗಳಿಸುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಅಫ್ಸರ್ ಅಲಿ ಮತ್ತು ವಾಸಿಂ ಎಂಬ ಬಿಜಾಪುರ ವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಫ್ಸರ್ ಅಲಿ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕವೃತ್ತಿ ಮಾಡುತ್ತಿದ್ದಾನೆ. ಶಿಕ್ಷಕವೃತ್ತಿ ಮಾಡುತ್ತಿದ್ದ ವ್ಯಕ್ತಿ ಬೇರೇನೋ ಮಾಡಿ ಯಡವಟ್ಟು ಮಾಡಿಕೊಂಡು ಈಗ ಪೊಲೀಸರ ಅತಿಥಿಯಾಗಿರುವುದು ವಿಪರ್ಯಾಸ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments