Webdunia - Bharat's app for daily news and videos

Install App

ಕೇಂದ್ರ ಸರ್ಕಾರದಿಂದ ದೇಶಾದ್ಯಂತ ಸಬ್ಸಿಡಿ ಆಧಾರಿತ ಕ್ಯಾಂಟೀನ್‌ ಆರಂಭಿಸುವ ಚಿಂತನೆ…!!

Webdunia
ಗುರುವಾರ, 20 ಜನವರಿ 2022 (21:00 IST)
ಯೋಜನೆಯಲ್ಲಿದೆ. ಅನೇಕ ರಾಜ್ಯಗಳು ಇಂತಹ ಯೋಜನೆಗಳನ್ನು ಹೊಂದಿದೆ. ಕರ್ನಾಟಕದ ಇಂದಿರಾ ಕ್ಯಾಂಟೀನ್, ತಮಿಳು ನಾಡಿನ ಅಮ್ಮ ಕ್ಯಾಂಟೀನ್‌ನಂತೆಯೇ ಕೇಂದ್ರವೂ ಸಬ್ಸಿಡಿ ಆಹಾರ ಕ್ಯಾಂಟೀನ್‌ಗಳನ್ನು ಬೆಂಬಲಿಸುವ ಯೋಜನೆಯ ಪ್ರಸ್ತಾಪದ ಕಾರ್ಯಸಾಧ್ಯತೆಯನ್ನು ಪರಿಶೀಲಿಸುತ್ತಿದೆ.
ಆದರೆ ಪ್ರಸ್ತುತ ಇರುವ ಪಿಎಂ ಗರೀಬ್ ಕಲ್ಯಾಣ ಯೋಜನೆ (ಪಿಎಂಜಿಕೆವೈ) ಮತ್ತು ಆಹಾರ ಸಬ್ಸಿಡಿ ಯೋಜನೆ ಪ್ರಸ್ತಾವನೆಯ ಸಾಧಕ-ಭಾದಕಗಳನ್ನು ತಿಳಿದುಕೊಂಡ ನಂತರ ಈ ವಿಷಯದ ಕುರಿತು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಬಡವರಿಗೆ ರೂ 10 ಅಥವಾ ರೂ 15 ರ ಸಬ್ಸಿಡಿ ದರದಲ್ಲಿ ಕಡಿಮೆ ದರಕ್ಕೆ ಆಹಾರ ಲಭ್ಯವಾಗುವಂತೆ ಮಾಡುವ ಆಲೋಚನೆ ಇದೆ ಎಂದು ಹಣಕಾಸು ಸಚಿವಾಲಯದ ಅಧಿಕಾರಿಗಳು ಸೂಚಿಸಿದ್ದಾರೆ.
ಇದರಡಿ ಬಳಕೆದಾರರಿಗೆ ತಮ್ಮ ಪಡಿತರ ಅಥವಾ ಆಧಾರ್ ಕಾರ್ಡ್‌ಗಳನ್ನು ತೋರಿಸಲು ಕೊಡುಗೆಯನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ವರದಿ ಮಾಡಿದೆ. ಬಿಜೆಪಿ ಮತ್ತು ಪಕ್ಷದ ರಾಜ್ಯ ಘಟಕಗಳಿಂದ ಇಂತಹ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರವು ಸಲಹೆಗಳನ್ನು ಸ್ವೀಕರಿಸುತ್ತಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments