Webdunia - Bharat's app for daily news and videos

Install App

ವಿಶ್ವ ಪರಿಸರ ದಿನಾದಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

Webdunia
ಭಾನುವಾರ, 5 ಜೂನ್ 2022 (19:12 IST)
ಬಿಬಿಎಂಪಿ ವತಿಯಿಂದ "ವಿಶ್ವ ಪರಿಸರ ದಿನಾಚರಣೆ"ಯ ಅಂಗವಾಗಿ ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಸಿಗಳನ್ನು ನೆಡುವ ಮೂಲಕ ಚಾಲನೆ ಮಾಡಲಾಗಿದೆ. ಕಳೆದ 021-22 ಮತ್ತು 2022-23ನೇ ಸಾಲಿನಿಂದ ಬೆಂಗಳೂರು ನಗರ ಹಸಿರೀಕರಣಕ್ಕೆ ಮತ್ತು ಉದ್ಯಾನನಗರಿ ಎಂಬ ಖ್ಯಾತಿಯನ್ನು ಉಳಿಸಿಕೊಂಡು ಹೋಗುವ ಘಟಕದ ಅರಣ್ಯೀಕರಣ ಕಾರ್ಯಕ್ರಮಗಳು ಕಳೆದ 021-22 ಮತ್ತು 2022-23 ನೇ ಸಾಲಿನಿಂದ ನಿರ್ವಹಿಸುತ್ತಿರುವುದನ್ನು ತಿಳಿಸಿದ್ದರು. ಪಾಲಿಕೆಯ ಅರಣ್ಯ ವಿಭಾಗದ ವಿವಿಧ ವಲಯಗಳ ವ್ಯಾಪ್ತಿಯಲ್ಲಿರುವ ಕ್ಷೇತ್ರಗಳಲ್ಲಿ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು, “ವಿಶ್ವ ಪರಿಸರ ದಿನಾಚರಣೆ” ದಿನದಿಂದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗಿದೆ. ಈ ಸಂಬಂಧಿತ ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ ಉಚಿತವಾಗಿ ಸಲ್ಲಿಸಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments